ಮೂಢತ್ವದ ತಲೆಯನ್ನು ವಚನದ ಕತ್ತಿಯಿಂದ ಸ್ವಚ್ಛ ಮಾಡಿದ ಶರಣ ಹಡಪದ ಅಪ್ಪಣ್ಣ | ಶ್ರೀ. ಶರೀಫ ಚಿಗಳ್ಳಿ, ಹುಬ್ಬಳ್ಳಿ.
ಕ್ರಾಂತಿಕಾರಿ ಶರಣ ಹಡಪದ ಅಪ್ರಪಣ್ಣನವರ ಒಂದು ನೆನಪು ... ... ವಚನ ಚಳುವಳಿಯ ಹರಿಕಾರ, ಸಾಮಾಜಿಕ ಕ್ರಾಂತಿಯ ರೂವಾರಿ ಜಗಜ್ಯೋತಿ ಬಸವೇಶ್ವರರ ಆಪ್ತ ಕಾರ್ಯದರ್ಶಿಯಾದ ಹಡಪದ ಅಪ್ಪಣನವರು ಅತ್ಯುತ್ತಮ ವಚನಕಾರರಾಗಿದ್ದರು. 12 ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಖ್ಯಾತವಾಗಿದ್ದ ಅನುಭವ ಮಂಟಪದಲ್ಲಿ ಇವರು ಸಕ್ರೀಯ ಸದಸ್ಯರಾಗಿದ್ದರು. ಇವರು ಬಸವಣ್ಣನವರ ಬಾಲ್ಯದ ಒಡನಾಡಿಗಳಲ್ಲಿ ಒಬ್ಬರಾಗಿದ್ದರು. ಅಂದು ಹಡಪದ ಅವರ ಮುಖ ನೋಡಿದರೆ ಕೆಟ್ಟದಾಗುತ್ತದೆ ಎನ್ನುವ ಕಾಲದಲ್ಲಿ ಮೂಡ ನಂಬಿಕೆ ಹೊಡೆದೋಡಿಸಲು ಸ್ವತಃ ಬಸವಣ್ಣನವರು ಮಂತ್ರಿಯಾಗಿದ್ದಾಗ ನನ್ನನ್ನು ನೋಡಲು ಬರುವವರು ಮೊದಲು ಹಡಪದ ಅಪ್ಪಣ್ಣನವರ ಮುಖ ನೋಡಿ ಬನ್ನಿ…





Total views : 67054