ಗುಪ್ತಶರಣ ಅಜಗಣ್ಣ ಮತ್ತು ಬೌದ್ಧಿಕ ಪ್ರಖರತೆಯ ಮುಕ್ತಾಯಕ್ಕ: ಅಣ್ಣ-ತಂಗಿಯರ ಸುಜ್ಞಾನದ ಅನುಪಮ ವಚನ ಪಯಣ | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.
ಎನ್ನ ಭಾವಕ್ಕೆ ಗುರುವಾದನಯ್ಯಾ ಬಸವಣ್ಣನು.ಎನ್ನ ನೋಟಕ್ಕೆ ಲಿಂಗವಾದನಯ್ಯಾ ಚೆನ್ನಬಸವಣ್ಣನು.ಎನ್ನ ಜ್ಞಾನಕ್ಕೆ ಜಂಗಮವಾದನಯ್ಯಾ ಪ್ರಭುದೇವರು.ಎನ್ನ ಪರಿಣಾಮಕ್ಕೆ ಪ್ರಸಾದವಾದನಯ್ಯಾ ಮರುಳಶಂಕರದೇವರು.ಎನ್ನ ಹೃದಯಕ್ಕೆ ಮಂತ್ರವಾದನಯ್ಯಾ ಮಡಿವಾಳಯ್ಯನು.ಇಂತೀ ಐವರ ಕಾರುಣ್ಯಪ್ರಸಾದವ ಕೊಂಡುಬದುಕಿದೆನಯ್ಯಾ ಅಜಗಣ್ಣತಂದೆ.(ಸಮಗ್ರ ವಚನ ಸಂಪುಟ: ಐದು-2021 / ಪುಟ ಸಂಖ್ಯೆ-396 / ವಚನ ಸಂಖ್ಯೆ-1104) ಶ್ರೇಣೀಕೃತ ವರ್ಗಭೇದ ಮತ್ತು ಲಿಂಗ ಅಸಮಾನತೆ ತಾಂಡವವಾಡುತ್ತಿದ್ದ 12 ನೇ ಶತಮಾನದ ಕಾಲಘಟ್ಟದಲ್ಲಿ ವಚನ ಸಾಹಿತ್ಯವನ್ನು ಉತ್ತುಂಗಕ್ಕೇರಿಸಿದವರಲ್ಲಿ ಬಸವಾದಿ ಶರಣರು ಪ್ರಮುಖರು. “ಶಬ್ದೋ ಕೋ ಊಂಚಾಯಿ ದೋ … ಆವಾಜ ಕೋ ನಹಿ” ಎನ್ನುವಂತೆ ಇಡೀ ಪ್ರಪಂಚಕ್ಕೆ ತಮ್ಮ ಅಕ್ಷರಗಳ ಅನುಪಮ ಜೋಡಣೆಯೊಂದಿಗೆ ತಮ್ಮ ನಡೆ-ನುಡಿ…





Total views : 69936