ಶರಣರು ಕಂಡ ಶಿವರಾತ್ರಿ / ಅಮಂಗಳದಿಂದ ಮಂಗಳದ ಕಡೆಗೆ ಸಾಗುವುದೇ ಶಿವರಾತ್ರಿ
ನಾ ದೇವನಲ್ಲದೆ ನೀ ದೇವನೆ?ನೀ ದೇವನಾದಡೆ ಎನ್ನನೇಕೆ ಸಲಹೆ?ಆರೈದು ಒಂದು ಕುಡಿತೆ ಉದಕವನೆರೆವೆ,ಹಸಿವಾದಾಗ ಓಗರವನ್ನಿಕ್ಕುವೆ,ನಾ ದೇವ ಕಾಣಾ ಗುಹೇಶ್ವರಾ!(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-173/ವಚನ ಸಂಖ್ಯೆ-558) ಒಂದು ದೇವರ ಮೂರ್ತಿಯ ಎದುರಿಗೆ ನಿಂತು ಆ ದೇವರ ವಿಗ್ರಹಕ್ಕೆ ಸವಾಲು ಹಾಕಿರುವ ಅಲ್ಲಮಪ್ರಭುದೇವರ ವಚನ ಸಂಪೂರ್ಣವಾಗಿ ಪರಮ ಪೂಜ್ಯ ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳಿಗೆ ಅನ್ವಯವಾಗುತ್ತದೆ. ಏಕೆಂದರೆ ಅವರು ಪ್ರತಿವರ್ಷ ಮಠದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಮತ್ತು ದಾಸೋಹ ನೀಡಿ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿ ಮಠಕ್ಕೆ ಬಂದ ಭಕ್ತರಿಗೆ ಆಶೀರ್ವಾದ ನೀಡುವುದರ ಜೊತೆಗೆ ಪ್ರಸಾದ…





Total views : 56008