ವಚನಗಳ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಶ್ರೀ ಲಾಲಬಹಾದ್ದೂರ ಶಾಸ್ತ್ರೀಜಿಯವರ ಬದುಕಿನ ಅನುಸಂಧಾನ./ಶ್ರೀಮತಿ. ಸುಮಾ ವೀಣಾ, ಹಾಸನ.
https://youtu.be/xSaapT6OtKM
https://youtu.be/xSaapT6OtKM
https://youtu.be/V9Y0eKc44nM
https://youtu.be/vz1O7jKIRA4
“No Source, No Research” ಎನ್ನುವಂತೆ ಸಂಶೋಧನೆಗೆ ಆಕರಗಳೇ ಪ್ರಮುಖ ಎಂದು ನಂಬಲಾಗಿದೆ. ಇದರಲ್ಲಿ ಎರಡು ಪ್ರಕಾರಗಳನ್ನು ಗುರುತಿಸಬಹುದು. ಬೌದ್ಧಿಕ ಆಕರಗಳು. ವಚನಗಳ ಅಂತಃಸಂಭಾವ್ಯತೆಗಳು. ವಚನಕಾರರಿಗೆ ಸಂಬಂಧಿಸಿದಂತೆ ಶಾಸನಗಳು, ಐತಿಹ್ಯಗಳು, ಸ್ಥಳ ಪುರಾಣಗಳು, ಸಂಪ್ರದಾಯಗಳು, ಇತಿಹಾಸದ ಆಕರಗಳು, ಜನಪದ ಹಾಗೂ ಶಿಷ್ಟ ಪುರಾಣಗಳು ಒಂದು ರೀತಿಯ ಆಕರಗಳಾದರೆ, ವಚನಗಳೇ ಕಟ್ಟಿಕೊಡುವ ಆಂತರಿಕ ಸಾಕ್ಷ್ಯಗಳು ಇನ್ನೊಂದು ರೀತಿಯ ಆಕರಗಳು. ಇದನ್ನೇ ಅಂತರ್ಸಂಭಾವ್ಯತೆ, ಅಂತರ್ಪಠ್ಯೀಕರಣ ಎಂದು ಕರೆಯಲಾಗುತ್ತದೆ. ಒಂದು ವಚನವೇ ಪಠ್ಯವಾಗುವ, ಆ ಪಠ್ಯದಲ್ಲಿಯೇ ಹಲವು ಪಠ್ಯಗಳಿರುವ ಹಲವು ಆಲೋಚನೆಗಳಿರುವ ಸಂಗತಿಯನ್ನು ಗಮನಿಸಬಹುದು. ಸಮಸ್ಯೆ ಒಂದು ಸಾಮಾನ್ಯವಾಗಿ ವಚನ ಸಂಸ್ಕೃತಿಯನ್ನು…
https://youtu.be/cr2aXZTdmns
https://youtu.be/ZMv4LOTfoc4
ಅನುಭವ ಮಂಟಪ ಕುರಿತು ಡಾ. ಶಿವಾನಂದ ಜಾಮದಾರ ಅವರು, ಡಾ. ಬೆಲ್ದಾಳ ಶರಣರು, ಶ್ರೀ ರಂಜಾನ್ ದರ್ಗಾ ಅವರು, ಡಾ. ವಿಶ್ವಾರಾಧ್ಯ ಸತ್ಯಂಪೇಟೆ ಮುಂತಾದ ಅನೇಕ ವಚನ ಸಾಹಿತ್ಯದ ವಿದ್ವಾಂಸರುಗಳು ಸಾಕ್ಷೀ ಸಮೇತ ನಿರೂಪಿಸಿದ ಬಳಿಕವೂ ಈ ಥರಾ ಬರೆಯುವ ಅವಶ್ಯಕತೆ ಮತ್ತು ಇವರ ಉದ್ದೇಶವೇನು ಅಂತಾ ಅರ್ಥಾ ಆಗತಾ ಇಲ್ಲಾ. ಪ್ರಧಾನಿಗಳು ಹೊಸ ಸಂಸತ್ ಭವನಕ್ಕೆ ಅನುಭವ ಮಂಟಪವೇ ಮಾದರೀ ಅಂತ ಹೇಳಿದ್ದಕ್ಕೆ ಹೊಟ್ಟೆ ಉರೀನಾ ??? ಬಸವಣ್ಣ ಸಾಂಸ್ಕೃತಿಕ ನಾಯಕ ಅಂತಾ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದಕ್ಕೆ ಹೊಟ್ಟೆ ಉರೀನಾ ??? ಯಾಕೆ ಹೀಗೆ…
You cannot copy content of this page