“ಸಾವಿರ ವ್ರತ-ಸಾಧನೆಯ ಫಲಗಳನ್ನೂ ಮಣ್ಣುಗೂಡಿಸುವ ಒಂದು ಹಾದರ” ಡಾ. ಬಸವರಾಜ ಸಾದರ,ಬೆಂಗಳೂರು.
ಅಮಾಯಕ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಗುರಿಯಾದ ‘ಕೆಲವು’ ಮಠಾಧಿಪತಿಗಳ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವೊಂದರಲ್ಲಿ ಮುಕ್ತ ಚರ್ಚೆ ನಡೆಯುತ್ತಿತ್ತು. ಸಹಜವಾಗಿಯೇ ಅಲ್ಲಿ ಪರ ಮತ್ತು ವಿರೋಧದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದವು. ಅದರಲ್ಲಿ ಒಂದು ಪಕ್ಷದವರು ಅತ್ಯಾಚಾರಿ ಸ್ವಾಮಿಗಳನ್ನು ಅವಾಚ್ಯ ಶಬ್ದಗಳಿಂದ ಬಯ್ಯುತ್ತಿದ್ದರೆ, ಮತ್ತೊಂದು ಕಡೆಯವರು ಅವರನ್ನೇ ಸಮರ್ಥಿಸಿಕೊಳ್ಳುತ್ತಿದ್ದರು. ಸಮರ್ಥನೆ ಮಾಡಿಕೊಳ್ಳುತ್ತಿದ್ದವರು ತಮ್ಮ ಮಾತುಗಳಿಗೆ ಕೊಡುತ್ತಿದ್ದ ಸಾಕ್ಷಿಗಳು ಅಚ್ಚರಿ ಮೂಡಿಸುವಂತಿದ್ದವು. ಕೆಲವೆಂದರೆ:• ಪಟ್ಟಾಭಿಷೇಕವಾದ ದಿನದಿಂದ ಈವರೆಗೂ ನಮ್ಮ ಸ್ವಾಮಿಗಳು ಮಾಡಿರುವ ಸಮಾಜೋಪಯೋಗಿ ಕೆಲಸಗಳು ಸಾವಿರಾರು.• ನೂರಾರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದಾರೆ.• ಉಚಿತ ಪ್ರಸಾದ ನಿಲಯಗಳನ್ನು ನಡೆಸುತ್ತಿದ್ದಾರೆ.• ನಿರಂತರ…




Total views : 51423