ವಿಶ್ವಗುರು ಬಸವಣ್ಣನವರ ವಚನ ವಿಶ್ಲೇಷಣೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ಲೋಕದ ಡೊಂಕ ನೀವೇಕೆ ತಿದ್ದುವಿರಿ?ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ;ನಿಮ್ಮ ನಿಮ್ಮ ಮನವ ಸಂತೈಸಿ ಕೊಳ್ಳಿ.ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚಕೂಡಲಸಂಗಮದೇವ.(ಸಮಗ್ರ ವಚನ ಸಂಪುಟ-ಒಂದು/2021/ಪುಟ. ಸಂ-36/ವಚನ. ಸಂ. 124) 12 ನೇ ಶತಮಾನದ ವಚನ ಸಾಹಿತ್ಯ ಅಂದು ವೈಜ್ಞಾನಿಕ ಮನೋಭಾವದ ವೈಚಾರಿಕತೆಯನ್ನು ಹುಟ್ಟು ಹಾಕಿದ ಕಾಲವದು. ಭಕ್ತಿ ಸಾಹಿತ್ಯದ ಜೊತೆಗೆ ಸಾಮಾಜಿಕ ಚಿಂತನೆಯನ್ನು ಹೇಳಿದ ಶರಣರು ಸಮಾಜವನ್ನು ತಮ್ಮ ಕುಟುಂಬವೆಂದು ಸ್ವೀಕರಿಸಿದ್ದರು. ಹೀಗಾಗಿ ಲೋಕದ ತುಡಿತ ಆಶಯಗಳನ್ನು ತಮ್ಮದಾಗಿಸಿಕೊಂಡರು. ಲೋಕವೆಂದಾಗ ಸಮಾಜ ಮತ್ತು ಜನರ ನಡುವಿನ ಸಂಬಂಧ. ಸಾಮಾಜಿಕ ಲೋಕದ ಜನರ ಮನಸ್ಥಿತಿ ಎತ್ತ ಸಾಗುತ್ತಿದೆ ಎಂಬ ಅವಲೋಕನ ಬಹಳ ಮುಖ್ಯವಾಗುತ್ತದೆ.…




Total views : 67056