ಡಾ. ಶೀಲಾದೇವಿ ಮಳಿಮಠ-ಜ್ಞಾನದಿಂದ ಅನುಪಮ ಸುಜ್ಞಾನದೆಡೆಗೆ ಕೊಂಡೊಯ್ಯುವ ಚಿಂತಾಮಣಿ
ಅಖಂಡ ಮಂಡಲಾಕಾರಂ | ವ್ಯಾಪ್ತಂ ಯೇನ ಚರಾಚರಂ ||ತತ್ಪದಂ ದರ್ಶಿತಂ ಯೇನ | ತಸ್ಮೈ ಶ್ರೀ ಗುರವೇ ನಮಃ ‖ ಅಜ್ಞಾನ ತಿಮಿರಾಂಧಸ್ಯ | ಜ್ಞಾನಾಂಜನ ಶಲಾಕಯಾ ||ಚಕ್ಷುಃ ಉನ್ಮೀಲಿತಂ ಯೇನ | ತಸ್ಮೈ ಶ್ರೀಗುರವೇ ನಮಃ ‖ ಗುರು ಬ್ರಹ್ಮಾ ಗುರುರ್ವಿಷ್ಣುಃ | ಗುರು ದೇವೋ ಮಹೇಶ್ವರಃ ||ಗುರು ಸಾಕ್ಷಾತ್ ಪರಬ್ರಹ್ಮ | ತಸ್ಮೈ ಶ್ರೀಗುರವೇ ನಮಃ ‖ Primary objective of education is to make children fearless - Swami Vivekananda “ಶಿಕ್ಷಣದ ಮೂಲಭೂತ ಉದ್ದೇಶ ಅಂದರೆ ವಿದ್ಯಾರ್ಥಿಗಳನ್ನು ಧೈರ್ಯವಂತರನ್ನಾಗಿ ಮಾಡುವುದು”.…