ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರ ವಚನ ವಿಶ್ಲೇಷಣೆ | ಶ್ರೀಮತಿ. ಶಾಲಿನಿ ರುದ್ರಮುನಿ, ಹುಬ್ಬಳ್ಳಿ.
ಗುರುವೆಂಬೆನೆ ಹಲಬರ ಮಗ,ಲಿಂಗವೆಂಬೆನೆ ಕಲುಕುಟಿಕನ ಮಗ,ಪ್ರಸಾದವೆಂಬೆನೆ ಒಕ್ಕಲಿಗನ ಮಗ,ಪಾದೋದಕವೆಂಬೆನೆ ದೇವೇಂದ್ರನ ಮಗ,ಈಸುವ ಹಿಡಿಯಲೂ ಇಲ್ಲ, ಬಿಡಲೂ ಇಲ್ಲ,ತನ್ನೊಳಗ ನೋಡೆಂದನಂಬಿಗ ಚೌಡಯ್ಯ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-55/ವಚನ ಸಂಖ್ಯೆ-137) ದೋಣಿಯಿಂದ ನದಿಯನ್ನು ದಾಟಿಸಿದ ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಅಜ್ಞಾನ ಮತ್ತು ಅಂಧಶ್ರದ್ಧೆಯ ಸಾಗರದಿಂದ ಜನರನ್ನು ದಾಟಿಸಲು ಪ್ರಯತ್ನಿಸಿದ ಮಹಾನ್ ಶಿವಶರಣರು. ಶರಣ ಅಂಬಿಗರ ಚೌಡಯ್ಯನವರು 12 ನೇ ಶತಮಾನದ ಪ್ರಮುಖ ಶಿವಶರಣರು ಹಾಗೂ ವಚನಕಾರರು. ಮೈಲಾರ ಶಾಸನದ ಪ್ರಕಾರ ಮತ್ತು ಶಿಶುನಾಳ ಶರೀಫರು ಬರೆದಂಥ “ಶಿವದೇವ ವಿಜಯಂ” ಎಂಬ ಗ್ರಂಥದಲ್ಲಿ ಉಲ್ಲೇಖವಾದಂತೆ…






Total views : 69793