ಡಾ. ವಿಲಾಸವತಿ ಖೂಬಾ,ಕಲಬುರ್ಗಿ.
ಸ್ವತಂತ್ರ ಭಾರತದ ರಾಜಕೀಯ ಇತಿಹಾಸದಲ್ಲಿ ಶ್ರೀ ಬಸಪ್ಪ ದಾನಪ್ಪ ಜತ್ತಿಯವರ ಹೆಸರು ಅಜರಾಮರ. ಬ್ರಿಟೀಷ್ ಕಾಲದ ಜಮಖಂಡಿ ರಾಜ್ಯದ ಮತ್ತು ಈಗಿನ ಬಾಗಲಕೋಟೆ ಜಿಲ್ಲೆಯ ಸಾವಳಗಿಯವರು ಶ್ರೀ ಬಸಪ್ಪ ದಾನಪ್ಪ ಜತ್ತಿಯವರು. ಭಾರತದ ೫ನೇ ಉಪರಾಷ್ಟ್ರಪತಿಯಾಗಿ, ಪ್ರಭಾರಿ ರಾಷ್ಟ್ರಪತಿಯಾಗಿ ಬೆಳೆದು ನಿಂತದ್ದು ಅಭೂತಪೂರ್ವ ಸಾಧನೆ. ಸರಳಾತಿ ಸರಳ ಮತ್ತು ಶಿಸ್ತಿನ ಸಾರ್ವಜನಿಕ ಜೀವನ ನಡೆಸಿದ ಶ್ರೀ ಜತ್ತಿಯವರು ಸಾಮಾಜಿಕ ಸಮಾನತೆ, ಮಹಿಳೆಯರ ಸಬಲೀಕರಣಕ್ಕೆ ಶ್ರಮವಹಿಸಿದ ಪ್ರಭುದ್ದ ಮತ್ತು ಮುತ್ಸದ್ದಿ ರಾಜಕಾರಣಿಗಳು. 12 ನೇ ಶತಮಾನದ ಬಸವಾದಿ ಶರಣರ ವಿಚಾರ ಧಾರೆಗಳಿಂದ ಪ್ರಭಾವಿತರಾಗಿದ್ದ ಶ್ರೀ ಜತ್ತಿಯವರು ಶರಣರ ಉನ್ನತ…






Total views : 62572