ಶರಣ ಸಗರದ ಬೊಮ್ಮಣ್ಣನವರ ವಚನ ವಿಶ್ಲೇಷಣೆ / ಡಾ. ಪ್ರದೀಪಕುಮಾರ ಹೆಬ್ರಿ, ಮಂಡ್ಯ.
ಕಂಗಳ ಸೂತಕ ಹೋಯಿತ್ತು, ನಿಮ್ಮಂಗದ ದರ್ಶನದಿಂದ.ಮನದ ಸೂತಕ ಹೋಯಿತ್ತು. ನಿಮ್ಮ ನೆನಹು ವೇಧಿಸಿ,ಸಕಲಸೋಂಕಿನ ಭ್ರಾಂತು ಬಿಟ್ಟಿತ್ತು, ನಿಮ್ಮ ಹಿಂಗದ ಅರಿಕೆಯಲ್ಲಿ,ಇಂತೀ ನಾನಾವಿಧದ ಭೇದೋಪಭೇದಂಗಳೆಲ್ಲವು,ನಿಮ್ಮ ಕಾರುಣ್ಯದಲ್ಲಿಯೆ ಲಯ,ಸಗರದಬೊಮ್ಮನೊಡೆಯ ತನುಮನ ಸಂಗಮೇಶ್ವರಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1676 / ವಚನ ಸಂಖ್ಯೆ-520) ಇದು ಸಗರದ ಬೊಮ್ಮಣ್ಣ ನವರ ವಚನ. ಇವರು ಯಾದಗಿರಿ ಜಿಲ್ಲೆಯ “ಸಗರ” ಗ್ರಾಮದವರು. ಇವರ ಪತ್ನಿ ಶಿವದೇವಿ. ಶಿವನಿಲ್ಲದೆ ಅನ್ಯ ದೈವವಿಲ್ಲವೆಂಬ ವೀರ ನಿಷ್ಠೆಯವರಿವರು, “ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರ” ವಚನಾಂಕಿತದಿಂದ ಬರೆದ 92 ವಚನಗಳು ಇಲ್ಲಿಯವರೆಗೆ ಲಭ್ಯವಾಗಿವೆ. ಇವರ ಪ್ರಸ್ತುತ ಈ ವಚನದಲ್ಲಿ…






Total views : 62572