ಊಳಿಡುತ್ತಿರುವ ವಿಷಭಟ್ಟನ ಶ್ವಾನಗಳು | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಅನುಭವ ಮಂಟಪ ಕುರಿತು ಡಾ. ಶಿವಾನಂದ ಜಾಮದಾರ ಅವರು, ಡಾ. ಬೆಲ್ದಾಳ ಶರಣರು, ಶ್ರೀ ರಂಜಾನ್ ದರ್ಗಾ ಅವರು, ಡಾ. ವಿಶ್ವಾರಾಧ್ಯ ಸತ್ಯಂಪೇಟೆ ಮುಂತಾದ ಅನೇಕ ವಚನ ಸಾಹಿತ್ಯದ ವಿದ್ವಾಂಸರುಗಳು ಸಾಕ್ಷೀ ಸಮೇತ ನಿರೂಪಿಸಿದ ಬಳಿಕವೂ ಈ ಥರಾ ಬರೆಯುವ ಅವಶ್ಯಕತೆ ಮತ್ತು ಇವರ ಉದ್ದೇಶವೇನು ಅಂತಾ ಅರ್ಥಾ ಆಗತಾ ಇಲ್ಲಾ. ಪ್ರಧಾನಿಗಳು ಹೊಸ ಸಂಸತ್ ಭವನಕ್ಕೆ ಅನುಭವ ಮಂಟಪವೇ ಮಾದರೀ ಅಂತ ಹೇಳಿದ್ದಕ್ಕೆ ಹೊಟ್ಟೆ ಉರೀನಾ ??? ಬಸವಣ್ಣ ಸಾಂಸ್ಕೃತಿಕ ನಾಯಕ ಅಂತಾ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದಕ್ಕೆ ಹೊಟ್ಟೆ ಉರೀನಾ ??? ಯಾಕೆ ಹೀಗೆ…

0 Comments