ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ, ವಿಜಯಪುರ | ಡಾ. ವಿ. ಡಿ. ಐಹೊಳ್ಳಿ,ವಿಜಯಪುರ.
12 ನೇ ಶತಮಾನದ ವಚನಕಾರರು ತಾವು ಸೃಷ್ಟಿಸಿದ ನೂತನ ಆಯಾಮಗಳನ್ನು ಅನುಷ್ಠಾನಕ್ಕೆ ತಂದು, ನುಡಿದಂತೆ ನಡೆದು ಇಹಲೋಕದಲ್ಲಿಯೇ ಎಲ್ಲವೂ ಅಡಗಿದೆ ಎಂದು ತೋರಿಸಿಕೊಟ್ಟವರು. ಶರಣರು ಸ್ವರ್ಗ, ನರಕಗಳು ಬೇರಿಲ್ಲ ಕಾಣಿರೋ ಎಂದು ತಿಳಿಸಿಕೊಟ್ಟವರು. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದು ಬದುಕಿನ ನೈಜ ಸತ್ಯವನ್ನು ಪ್ರಥಕ್ಕರಿಸಿದವರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಅನುಭವ ಮಂಟಪದಲ್ಲಿ ಚರ್ಚೆಗೆ ಒಳಪಡಿಸಿದ ವಚನದ ತಾಡೋಲೆಗಳನ್ನು ಸಂಗ್ರಹಿಸಿ, ಪರಿಷ್ಕರಿಸಿದ ವಚನದ ಕಟ್ಟುಗಳನ್ನು ಕ್ರಾಂತಿಯ ನೆಪದಲ್ಲಿ ಅವುಗಳನ್ನು ನಾಶಗೊಳಿಸಿದರು. ಅವುಗಳಲ್ಲಿ ಅಳಿದುಳಿದಿದ್ದ ವಚನಗಳು ಮಠ-ಮಂದಿರಗಳಲ್ಲಿ, ಮನೆ-ಮನೆಗಳಲ್ಲಿ, ಶರಣರು ಹೊತ್ತೊಯ್ದು ಗವಿ-ಗಂವರಗಳಲ್ಲಿ ಜೋಕೆಯಾಗಿ ಇಟ್ಟಿರುವುದನ್ನು ಸಂಗ್ರಹಿಸಿ ಏಡೆಯೂರು…






Total views : 69854