ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರ ವಚನ-ನಿರ್ವಚನ | ಪ್ರೊ. ಶ್ರೀದೇವಿ ಶೀಲವಂತ, ಕಲಬುರಗಿ.
ಅಡ್ಡಬಿದ್ದು ಶಿಷ್ಯನ ಮಾಡಿಕೊಂಬದಡ್ಡ ಪ್ರಾಣಿಗಳನೇನೆಂಬೆನಯ್ಯ.ಏನೇನೂ ಅರಿಯದ ಎಡ್ಡ ಮಾನವರಿಗೆಉಪದೇಶವ ಮಾಡುವಗೊಡ್ಡ ಮಾನವನ ಮುಖವ ತೋರದಿರಯ್ಯಾ.ಅದೇನು ಕಾರಣವೆಂದಡೆ:ಆ ಮೂಢಜೀವಿಯ ಪ್ರಪಂಚವ ಕಳೆಯಲಿಲ್ಲ.ಅವನ ಪಂಚೇಂದ್ರಿಯಂಗಳು, ಸಪ್ತವ್ಯಸನಂಗಳು,ಅಷ್ಟಮದಂಗಳೆಂಬಖೊಟ್ಟಿ ಗುಣಂಗಳ ಬಿಡಿಸಲಿಲ್ಲ.ಸೂತಕ ಪಾತಕಂಗಳ ಕೆಡಿಸಿ, ಮೂರು ಮಲಂಗಳ ಬಿಡಿಸಿಮುಕ್ತಿಪಥವನರುಹಲಿಲ್ಲ.ಮಹಾಶೂನ್ಯ ನಿರಾಳ ನಿರಂಜನಲಿಂಗವಕರ-ಮನ-ಭಾವ ಸರ್ವಾಂಗದಲ್ಲಿ ತುಂಬಿ ನಿತ್ಯನೆಂದೆನಿಸಲಿಲ್ಲ.ಇದನರಿಯದ ವ್ಯರ್ಥಕಾಯರುಗಳ ಗುರುವೆಂದಡೆಪ್ರಮಥರು ಮೆಚ್ಚುವರೆ?ಇಂತಪ್ಪ ಗುರು ಶಿಷ್ಯರೀರ್ವರು ಅಜ್ಞಾನಿಗಳು.ಅವರು ಇಹಲೋಕ ಪರಲೋಕಕ್ಕೆಹೊರಗೆಂದಾತನಂಬಿಗರ ಚೌಡಯ್ಯ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-12/ವಚನ ಸಂಖ್ಯೆ-26) 12 ನೇಯ ಶತಮಾನದ ಅನುಭವ ಮಂಟಪದಲ್ಲಿದ್ದ ಮಹಾಶರಣರು ಅಂಬಿಗರ ಚೌಡಯ್ಯನವರು. ಹಾವೇರಿ ಜಿಲ್ಲೆಯ ರಾಣಬೆನ್ನೂರು ತಾಲೂಕಿನ ಚೌಡದಾನಪುರ ಗ್ರಾಮದಲ್ಲಿ ಜನಿಸಿದ ಈ ಶರಣರ ತಂದೆಯವರ ಹೆಸರು…






Total views : 62572