ಚಿಙ್ಮಯ ಜ್ಞಾನಿ ಚನ್ನಬಸವಣ್ಣನವರ ದೃಷ್ಠಿಯಲ್ಲಿ 12 ನೇ ಶತಮಾನದ ಕಲ್ಯಾಣ | ಡಾ. ಸತೀಶ. ಕೆ. ಇಟಗಿ, ಮುದ್ದೇಬಿಹಾಳ.
ಐತಿಹಾಸಿಕ ಮಂಗಳವೆಡೆಯಿಂದ ದೊರೆ ಬಿಜ್ಜಳನ ರಾಜದಾನಿ ಕಲ್ಯಾಣಕ್ಕೆ ಸ್ಥಳಾಂತರವಾದ ಬಳಿಕ, ಬಸವಣ್ಣನವರು ಮಹಾಮಂತ್ರಿಯಾಗಿ ಅದನ್ನು ಭೂಮಿಯ ಮೇಲಿನ ಕೈಲಾಸವಾಗಿಸಿದ್ದರು. ಅಂತರ್ಜಾತಿ ವಿವಾಹದ ಪರಿಣಾಮವಾಗಿ ಕ್ರಾಂತಿ ಸಂಭವಿಸಿದ ಬಳಿಕ ಅದು ಶರಣರಿಂದ ವಿಮುಖವಾಯಿತು. ಚಾಲುಕ್ಯರ ಆಡಳಿತದ ನಂತರ ಅದಕ್ಕೆ ಕಿಲ್ಲೆ ಕಲ್ಯಾಣವೆಂದೆ ಕರೆಯುವುದು ವಾಡಿಕೆಯಾಗಿತ್ತು. ಕರ್ನಾಟಕ ರಾಜ್ಯ ಏಕೀಕರಣಕ್ಕೂ ಮೊದಲು ಅದಕ್ಕೆ ಬಸವ ಕಲ್ಯಾಣವೆಂದು ಕರೆಯಲು ಶಿಫಾರಸು ಮಾಡಲಾಯಿತು. 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲಿ ಪವಿತ್ರ ಕಲ್ಯಾಣ ಹೇಗಿತ್ತೆಂದು ತಿಳಿದುಕೊಳ್ಳಲು ಚಿನ್ಮಯ ಜ್ಞಾನಿ ಚನ್ನಬಸವಣ್ಣನವರು ರಚಿಸಿದ ಈ ವಚನವೊಂದು ಸಾಕ್ಷಿಯಾಗುತ್ತದೆ; ಸ್ವಸ್ತಿ ಸಮಸ್ತಪ್ರಶಸ್ತಿ ಸಹಿತಂ ಶ್ರೀಮತ್…





Total views : 68448