ಶರಣ ಮಾದಾರ ಧೂಳಯ್ಯನವರ ವಚನ ವಿಶ್ಲೇಷಣೆ | ಡಾ. ಶಿವಲೀಲಾ ಬಸವರಾಜ, ಕಾಳಗಿ.
12 ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನೆಲೆಸಿದ್ದ 770 ಅಮರಗಣಂಗಳಲ್ಲಿ ಮಾದಾರ ಧೂಳಯ್ಯನವರು ಒಬ್ಬರಾಗಿದ್ದಾರೆ. ಇವರು ಕಲ್ಯಾಣಕ್ಕೆ ಬರುವ ಪೂರ್ವದಲ್ಲಿನ ಜೀವನದ ಸ್ಪಷ್ಟವಾದ ಮಾಹಿತಿ ದೊರೆತಿರುವುದಿಲ್ಲ. ಸುಪ್ರಸಿದ್ಧ ಕವಿಗಳಾದ ಹರಿಹರ, ಭೀಮಕವಿ, ಸಿದ್ಧನಂಜೇಶ, ಷಡಕ್ಷರದೇವ ಮುಂತಾದವರು. ಮಾದಾರ ಧೂಳಯ್ಯನವರು ಒಬ್ಬ ಮಹಾನ ಕಾಯಕ ಶರಣ ಜೀವಿ ಎಂಬುದನ್ನು ಉಲ್ಲೇಖಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಇವರ ಅಂಗೋದರದ ಮಹಾತ್ಮೆಯನ್ನು ಪ್ರಾಸಂಗಿಕವಾಗಿ ಒತ್ತಿ ಹೇಳಿದ್ದಾರೆ. ತ. ಸು. ಶಾಮರಾಯರ ಶಿವಶರಣರ ಕಥಾರತ್ನಕೋಶದಲ್ಲಿ ಮಾದಾರ ಧೂಳಯ್ಯನವರ ಜೀವನದ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಶರಣ ಧೂಳಯ್ಯನವರು ಪ್ರಾಂಜಲ ಮನಸ್ಸಿನ ಸತ್ಯ, ಶುದ್ಧ ಕಾಯಕಜೀವಿ. ಚಪ್ಪಲಿ ಹೊಲೆಯುವ ಕಾಯಕವನ್ನು…






Total views : 65581