ಬಸವ ಜಯಂತಿ ಆರಂಭ ಮತ್ತು ಹರ್ಡೇಕರ ಮಂಜಪ್ಪನವರ ಸಾಧನೆಗಳ ಅವಲೋಕನ| ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ
ಇವನಾರವ, ಇವನಾರವ,ಇವನಾರವನೆಂದೆನಿಸದಿರಯ್ಯಾ.ಇವ ನಮ್ಮವ, ಇವ ನಮ್ಮವ,ಇವ ನಮ್ಮವನೆಂದೆನಿಸಯ್ಯಾ.ಕೂಡಲಸಂಗಮದೇವಾನಿಮ್ಮ ಮನೆಯ ಮಗನೆಂದೆನಿಸಯ್ಯಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-20/ವಚನ ಸಂಖ್ಯೆ-62) ಈ ವಚನವು 'ನಾನು' ಎಂಬ ಅಹಂಕಾರವನ್ನು ತ್ಯಜಿಸುವ ಮಹತ್ವವನ್ನು ಹೇಳುತ್ತದೆ. "ಇವನು, ಇವನು" ಎಂದು ಬೇರೆತನವನ್ನು ನೋಡುವುದು ಅಜ್ಞಾನ. "ಇವನೇ ನಾನು" ಎಂದು ಏಕತ್ವವನ್ನು ಅರಿತಾಗ ಅಹಂಕಾರ ಕಳೆಯುತ್ತದೆ. ಕೊನೆಯಲ್ಲಿ ನಾನು-ನೀನು ಎಂಬ ಭೇದವೇ ಇಲ್ಲ, ಎಲ್ಲವೂ ಒಂದೇ ಎಂಬ ಜ್ಞಾನಕ್ಕೆ ಬರಬೇಕು ಎಂದು ಈ ವಚನದ ಸಾರವಾಗಿರುತ್ತದೆ. ರಾಷ್ಟ್ರಕವಿ ಕುವೆಂಪು ಅವರು ಹರ್ಡೇಕರ ಮಂಜಪ್ಪನವರಿಗೆ "ಕರ್ನಾಟದ ಮಹಾತ್ಮ" ಎಂದು ಬಿರುದು ಕೊಟ್ಟಿದ್ದರು, ನಂತರ ಅವರಿಗೆ ಕರ್ನಾಟಕದ ಗಾಂಧಿ…



Total views : 59879