ಶರಣ ವೀರ ಗೊಲ್ಲಾಳೇಶ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.
ಪ್ರಪಂಚದ ಇತಿಹಾಸವನ್ನು ಅವಲೋಕಿಸಿದಾಗ 12 ನೇ ಶತಮನಾದಲ್ಲಿ ವಿಶ್ವಮಾನವ ಸಂದೇಶವನ್ನು ಸಾರಿದ ಹೆಮ್ಮಯ ಕನ್ನಡ ನಾಡಿದು. ಆ ಕಾಲಘಟ್ಟವನ್ನು ಅವಿಸ್ಮರಣೀಯವನ್ನಾಗಿ ಮಾಡಿದವರು ಬಸವಾದಿ ಶರಣರು. ಕೆಲವೇ ವರ್ಷಗಳಲ್ಲಿ ನೂರಾರು ಶಿವಶರಣರು ಜೀವನದ ಎಲ್ಲಾ ರಂಗಗಳ ಕುರಿತು ಅರ್ಥಪೂರ್ಣ ಚಿಂತನೆ ನಡೆಸಿದ ಕಾಲಘಟ್ಟವದು. ಎಲ್ಲರ ಪ್ರಮುಖ ಉದ್ದೇಶ ಮಾನವ ಕಲ್ಯಾಣವಾಗಿತ್ತು. ಬಸವಣ್ಣನವರ ನೇತೃತ್ವದಲ್ಲಿ ನಡೆದ ಚಳುವಳಿ ಕಾಯಕ ಜೀವಿಗಳ ಚಳುವಳಿ ಆಗಿತ್ತು. ಕಾಯಕ ವರ್ಗದ ಎಲ್ಲ ಜನರು ಚಳುವಳಿಯಲ್ಲಿ ಪಾಲ್ಗೊಂಡರು. ಅಂಬಿಗರ ಚೌಡಯ್ಯ, ಜೇಡರ ದಾಸಿಮಯ್ಯ, ಆಯ್ದಕ್ಕಿ ಮಾರಯ್ಯ, ಒಕ್ಕಲಿಗ ಮುದ್ದಣ್ಣ, ಕೊಟ್ಟಣದ ಸೋಮವ್ವ, ತುರುಗಾಹಿ ರಾಮಣ್ಣ, ನುಲಿಯ…





Total views : 59726