ವೀರಗಂಟಿ ಮಡಿವಾಳ ಮಾಚಯ್ಯನವರು | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.
12 ನೆಯ ಶತಮಾನದಲ್ಲಿ ಶರಣರು ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಒದಗಿಸಲು ಸಾಮಾಜಿಕ ಕ್ರಾಂತಿಯನ್ನೇ ಮಾಡಿದರು. ಅಂತಹ ಶರಣರ ಅಗ್ರಗಣ್ಯರಲ್ಲಿ ಮಡಿವಾಳ ಮಾಚಯ್ಯನವರು ಒಬ್ಬರು. ಶರಣರ ಸಮುದಾಯದಲ್ಲಿ ಅತ್ಯಂತ ಪ್ರಕಾಶಮಾನವಾಗಿ ಬೆಳಗಿದವರು. ಮಡಿವಾಳ ಮಾಚಯ್ಯನವರದು ಬಹುಮುಖ ವ್ಯಕ್ತಿತ್ವ. ವೀರಶ್ರೀ, ಜ್ಞಾನಪ್ರಭೆ, ಸತ್ಯ, ನಿಷ್ಠೆ, ನ್ಯಾಯನಿಷ್ಟೂರತೆ, ನಿರಹಂಕಾರ, ನಿರ್ವಂಚಕತ್ವ ಮುಂತಾದ ಸತ್ವಗಳ ಸಂಕಲನವೇ ಮಡಿವಾಳ ಮಾಚಯ್ಯನವರು. ಸಾಮಾನ್ಯವಾಗಿ ಎಲ್ಲ ಶರಣರು ಮಡಿವಾಳ ಮಾಚಯ್ಯನವರನ್ನು ಮಾಚಿತಂದೆ ಎಂದೇ ಕರೆದಿದ್ದಾರೆ. ಶರಣರಲ್ಲಿ ಪ್ರಮುಖರೆನಿಸಿದ ಮಾಚಿತಂದೆಯವರು ಬಸವಣ್ಣನವರ ಎಲ್ಲ ಕಾಯಕದಲ್ಲಿಯೂ ಸಹಕಾರ ನೀಡಿದರು. ದಾಸೋಹ, ಕಾಯಕ, ವಚನ ನಿರ್ಮಾಣ, ಸಾಮಾಜಿಕ ಪರಿವರ್ತನೆ…





Total views : 65499