ಆಯ್ದಕ್ಕಿ ಮಾರಯ್ಯನವರ ವಚನ –ನಿರ್ವಚನ | ಶ್ರೀಮತಿ. ಅರ್ಚನಾ ಮುತ್ತಗಿ, ಕಲಬುರಗಿ.
ಹಾಗದ ಕಾಯಕವ ಮಾಡಿ, ಹಣವಡ್ಡವ ತಾ ಎಂಬಲ್ಲಿಸತ್ಯದ ಕಾಯಕ ಉಂಟೆ?ಭಕ್ತರಲ್ಲಿ ಕಾಯಕಕ್ಕೆ ಕಡಿಮೆಯಾಗಿ ತಾ ಎಂಬುದುಅಮರೇಶ್ವರಲಿಂಗಕ್ಕೆ ಚಿತ್ತಶುದ್ಧದ ಕಾಯಕ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-442/ವಚನ ಸಂಖ್ಯೆ-1190) ಕಾಯಕ ತತ್ವಕ್ಕೆ ಹೆಸರು ವಾಸಿಯಾಗಿರುವ ಆಯ್ದಕ್ಕಿ ಮಾರಯ್ಯ ಶರಣರು 12 ನೆಯ ಶತಮಾನದಲ್ಲಿ ಕಲ್ಯಾಣದ ಅನುಭವ ಮಂಟಪದ ಅನುಭಾವಿಗಳು. “ಅಮರೇಶ್ವರಲಿಂಗವಾಡೂ ಕಾಯಕದೊಳು” ಎಂದು ದೇವರಿಗೂ ಕಾಯಕ ತತ್ವದ ಮಹತ್ವವನ್ನು ತಿಳಿಸಿದ ಶರಣ ದಂಪತಿಗಳು ಆಯ್ದಕ್ಕಿ ಲಕ್ಕಮ್ಮ ಮತ್ತು ಆಯ್ದಕ್ಕಿ ಮಾರಯ್ಯನವರು. ಇಡೀ ಜಗತ್ತಿಗೆ “ಕಾಯಕವೇ ಕೈಲಾಸ” ವೆಂಬ ಅದ್ವಿತೀಯ ತತ್ವವನ್ನು ತಿಳಿಸಿದ ಮೊದಲಿಗರು ಶರಣೆ ಆಯ್ದಕ್ಕಿ ಲಕ್ಕಮ್ಮನವರು. ಈಗಿನ ರಾಯಚೂರು…




Total views : 69467