ಶರಣ ಉಳಿಯುಮೇಶ್ವರ ಚಿಕ್ಕಯ್ಯನವರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಸಂಕ್ಷಿಪ್ತ ಪರಿಚಯ:ಉಳಿಯುಮೇಶ್ವರ ಚಿಕ್ಕಯ್ಯ, ಉಳಿಯುಮೇಶ್ವರ ಚಿಕ್ಕಣ್ಣ ಎಂಬ ಹೆಸರುಗಳಿಂದ ಗುರುತಿಸಿಕೊಂಡ ಇವರು 12 ನೇ ಶತಮಾನದ ವಿಶ್ವಗುರು ಬಸವಣ್ಣನವರ ಸಮಕಾಲೀನ ಶರಣರಾಗಿದ್ದಾರೆ. ಇವರು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ “ದೇವರಗುಡಿ” ಎಂಬ ಗ್ರಾಮದವರು. ಇಲ್ಲಿ ದೊರೆತಿರುವ ಒಂದು ಶಾಸನದಲ್ಲಿ 5 ದತ್ತಿಗಳ ಮಾಹಿತಿ ಇದ್ದು ಅದರಲ್ಲಿ 3, 4, 5 ದತ್ತಿಗಳಲ್ಲಿ ಈ ಶರಣರ ಕುರಿತು ಉಲ್ಲೇಖವಿದೆ. 1202 ರ ಶಾಸನವು ಇವರ ಕುರಿತು ಉಲ್ಲೇಖಿಸಿದರೆ 1279 ನೇ ಇಸ್ವಿಯ ಕಲ್ಲೇದೇವರಪುರ ಶಾಸನದಲ್ಲಿ ಅನೇಕ ಶರಣರ ಹೆಸರುಗಳ ಮಧ್ಯದಲ್ಲಿ ಇವರ ಹೆಸರು ಇರುವುದು ಕಂಡುಬಂದಿದೆ. ಕಾಳಾಮುಖ ಆಚಾರ್ಯರೂ,…





Total views : 69455