“ಜನಪದ ಸಾಹಿತ್ಯದಲ್ಲಿ ಕುಂಬಾರ ಗುಂಡಯ್ಯ”/ ಡಾ. ನೀಲಾಂಬಿಕಾ ಪೊಲೀಸ ಪಾಟೀಲ.
ಕುಂಬಾರ ಗುಂಡಯ್ಯ ತುಂಬಿ ತಿಗರಿಗ ಕೆಸರಶಂಭು ಹರನೆಂದು ತಿರುಗಿಸಲು | ಶಿವಕುಣಿದಹಂಬಲಿಸಿ ಜಂಗ ಕಟಗೊಂಡು12 ನೇಯ ಶತಮಾನದ ವಚನ ಚಳುವಳಿಯ ಸಂದರ್ಭದಲ್ಲಿ ಬಸವಾದಿ ಶಿವಶರಣರು ತೋರಿದ ಸಮಾನತೆ ತತ್ವ ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ ಒಕ್ಕಟ್ಟಿನಲ್ಲಿ ಬಲವಿದೆಯೆಂಬುದನ್ನು ತೋರಿಸಿಕೊಟ್ಟವರು ಬಸವಾದಿ ಪ್ರಮಥರು. ಮೇಲು-ಕೀಳು, ಹೆಣ್ಣು-ಗಂಡು, ಸ್ತ್ರೀ-ಪುರುಷ, ಬಡವ-ಬಲ್ಲಿದವೆಂಬ ಭೇದಗಳನ್ನೆಲ್ಲ ತೊಲಗಿಸಿ ಸಮಾನತೆ ತತ್ವದ ಅನುಭವ ಮಂಟಪದಲ್ಲಿ ಒಂದಾಗಿ ಕುಳಿತು ಎಲ್ಲರೂ ಅನುಭಾವಿಗಳಾಗಿ ಶರಣರೆನಿಸಿಕೊಂಡರು. ಅಂತಹ ಶರಣರತ್ನಗಳಲ್ಲಿ ಕುಂಬಾರ ಗುಂಡಯ್ಯ ಶರಣರು ಒಬ್ಬರು. ಕುಂಬಾರ ಗುಂಡಯ್ಯ ಮುಗ್ಧ ಶರಣರು, ಕಾಯಕ ಜೀವಿಗಳು, ದಾಸೋಹ ನಿಷ್ಠರಾಗಿದ್ದ ಈ ಶರಣರ ಶಿವಭಕ್ತಿ ಅಪಾರವಾದುದು.…






Total views : 65583