ಅಷ್ಟಾವರಣಗಳಲ್ಲಿ ಪ್ರಸಾದ / ಶ್ರೀಮತಿ. ಅನುಪಮ ಪಾಟೀಲ, ಹುಬ್ಬಳ್ಳಿ.
ಅಷ್ಟಾವರಣಗಳು ಅಂಗವಾದರೆ, ಪಂಚಾಚಾರಗಳು ಪ್ರಾಣ, ಷಟ್ ಸ್ಥಲಗಳು ಆತ್ಮ. ಇವು ಮೂರೂ ಶರಣ ಧರ್ಮದ ಬೆನ್ನೆಲಬುಗಳು. ಲಿಂಗಾಯತ ಧರ್ಮದಲ್ಲಿ ಅಷ್ಟಾವರಣಗಳನ್ನು ಅಂತರಂಗದ ಅರಿವಿನ ಪ್ರಜ್ಞೆಗಳು ಎಂದು ಭಾವಿಸಲಾಗಿದೆ. ಅಷ್ಟಾವರಣಗಳು ಮಾಯೆಯ ಬಾಹ್ಯ ಗೊಂದಲಗಳು ಮತ್ತು ಪ್ರಭಾವಗಳಿಂದ ಭಕ್ತನನ್ನು ರಕ್ಷಿಸುವ ಗುರಾಣಿಗಳು ಅಥವಾ ಹೊದಿಕೆಗಳಾಗಿ ಕಾರ್ಯ ನಿರ್ವಹಿಸುವ 8 ಸದ್ಗುಣಗಳು. ಗುರು, ಲಿಂಗ, ಜಂಗಮ, ಭಸ್ಮ, ರುದ್ರಾಕ್ಷ, ಮಂತ್ರ, ಪ್ರಸಾದ, ಪಾದೊದಕ ಇವು ಅಷ್ಟಾವರಣಗಳು. ಮೊದಲ ಮೂರು ಪೂಜ್ಯವಾದವುಗಳು, ನಂತರದ ಮೂರು ಪೂಜಾ ಸಾಧನಗಳು, ಕೊನೆಯ ಎರಡು ಪೂಜಾ ಪರಿಣಾಮಗಳು. ಬಸವಣ್ಣನವರಿಗಿಂತಲೂ ಹಿಂದೆಯೂ ನಮ್ಮ ನಾಡಿನಲ್ಲಿ ಗುರು ಲಿಂಗ…





Total views : 69455