ಬಯಲು ಬಯಲನೆ ಬಿತ್ತಿದ ಶರಣರು | ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ವಚನ ಧರ್ಮದ ಭಕ್ತಿ ಪರಂಪರೆಯಲ್ಲಿ ಬಯಲು ಎಂಬ ಶಬ್ದ ಶರಣರ ವಚನಗಳಲ್ಲಿ ಭಾವನಾತ್ಮಕ ವಿನ್ಯಾಸದ ಮೂಲಕ ಮುಖಾಮುಖಿಯಾಗುತ್ತದೆ. ಶರಣರಲ್ಲಿ ಬಯಲು ಅಗೋಚರ ಇಂದ್ರಿಯಾನಂದಕ್ಕೆ ಮುದ ನೀಡುವ ಶೂನ್ಯವದು. ನಿರಾಳ ಅಗೋಚರ ಶಕ್ತಿಯ ವಿಶಿಷ್ಟ ವಿಶ್ವವದು. ಬೀಜದಲ್ಲಿ ಬೀಜ ಅಡಗಿರುವಂತೆ ಬೆಚ್ಚನೆಯ ಭಾವಾನುಭೂತಿ. ನಿರಾಕಾರದ ಕತ್ತಲೆಯ ಜಗತ್ತು. ವಚನಕಾರರ ಬಯಲು ಎಂದರೆ ಸತ್ಯದ ಪಾವಿತ್ರ್ಯತೆಯನ್ನು ಮುಂದು ಮಾಡುವ ವಿಶೇಷ ರೂಪಕದ ಅವಲೋಕನಕ್ಕೆ ಒಳಪಡಿಸುವ ಮನಸ್ಥಿಯಾಗಿದೆ. ಬಯಲು ಎನ್ನುವ ಸಂವೇದನೆಯನ್ನು ವಚನ ಸಾಹಿತ್ಯದಲ್ಲಿ ಮಾತ್ರ ಕಾಣಲು ಸಾದ್ಯ. ಗ್ರಹಿಕೆಗೆ ಸಿಗದ ಶಬ್ದಗಳಲ್ಲಿ ಬಂಧಿಸಲು ಸಾಧ್ಯವಾಗದ ವಿಸ್ಮಯ ಆಧ್ಯಾತ್ಮಿಕ ಲೋಕ. ಶೂನ್ಯ…






Total views : 65582