ಮಹಾಮಹಿಮ, ಕಾಯಕಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಪರಿಚಯ ಲೇಖನ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ,
ಬಸವಣ್ಣನೇ ತಾಯಿ, ಬಸವಣ್ಣನೇ ತಂದೆಬಸವಣ್ಣನೇ ಪರಮಬಂಧುವೆನಗೆ.ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನ,ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಎಂಬುದು ವಚನ ಸಾಹಿತ್ಯದ ಒಂದು ಪ್ರಸಿದ್ಧ ವಚನ. ಸಿದ್ದರಾಮರು ಬಸವಣ್ಣನವರಲ್ಲಿಯೇ ತಂದೆ, ತಾಯಿ, ಬಂಧು, ಬಳಗ ಎಲ್ಲರನ್ನ ಕಾಣುವ ಭಕ್ತಿ ಭಾವನೆಯನ್ನು ಸೂಚಿಸುವ ವಚನ. 12 ನೇಯ ಶತಮಾನದ ಶಿವ-ಶರಣರಲ್ಲಿ ಅಲ್ಲಮಪ್ರಭುಗಳು ಜಂಗಮಲಿಂಗ ಎಂದು, ಬಸವಣ್ಣನವರು ಭಕ್ತಿ ಭಂಡಾರಿ ಎಂದು, ಅಕ್ಕಮಹಾದೇವಿಯವರಿಗೆ ವೀರ ವಿರಾಗಿಣಿ ಎಂದು, ಚನ್ನಬಸವಣ್ಣನವರು ಷಟ್ಸ್ಥಳ ಜ್ಞಾನಿ ಎಂದು ಪ್ರಸಿದ್ಧರಾಗಿದ್ದರೆ ಶರಣ ಸಿದ್ದರಾಮಯ್ಯನವರು ಶಿವಯೋಗಿ ಎಂದು ಪ್ರಸಿದ್ಧರಾಗಿದ್ದಾರೆ. ಅನುಭವ ಮಂಟಪದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುತ್ತಾ ಸೊಡ್ಡಳ…






Total views : 57460