ಮಾಗಿದ ಮಗುತನದ ಮಾನವತಾ ಮೂರ್ತಿ “ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಗಳು” / ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
(ಪೂಜ್ಯರ ಪುಣ್ಯ ಸ್ಮರಣೋತ್ಸವ ನಿಮಿತ್ತ ವಿಶೇಷ ಲೇಖನ) ಸತ್ತು ಹುಟ್ಟಿ ಕೆಟ್ಟವರೆಲ್ಲರು,ದೇವಲೋಕಕ್ಕೆ ಹೋದರೆಂಬಬಾಲಭಾಷೆಯ ಕೇಳಲಾಗದು.ಸಾಯದ ಮುನ್ನ ಸ್ವಯವನರಿದಡೆದೇವನೊಲಿವ ನಮ್ಮ ಗುಹೇಶ್ವರನು.(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-189/ವಚನ ಸಂಖ್ಯೆ-606) “ಬೆಳಕು” ತುಳುಕಾಡುವುದು ಎಂದರೆ ಇದೆ ಇರಬಹುದು ಎಂದು ನನಗೆ ಪೂಜ್ಯ ಸಿದ್ದೇಶ್ವರ ಶ್ರೀಗಳ ಮಾತುಗಳನ್ನು ಕೇಳಿದಾಗಲೆಲ್ಲ ಅನಿಸುವುದು. “ತನ್ಮಯತೆ” ಎಂಬುದಕ್ಕೆ ಅರ್ಥವನ್ನು ನಾನು ಪದಕೋಶದಲ್ಲಿ ಹುಡುಕಲಿಲ್ಲ. ಶ್ರೀಗಳ ಮೃದುವಾದ ಪದಗಳಲ್ಲಿ ಕಂಡೆ ಅವರ ನುಡಿ ಕೇಳಿದಾಗಲೆಲ್ಲಾ ಕಳೆದು ಹೋಗುವುದು ಭಾವ ಪರವಶತೆಗೆ ಒಳಗಾಗುವ ಸ್ಥಿತಿಗೆ ತಲುಪಿದಾಗಲೆಲ್ಲಾ “ತನ್ನಯತೆ” ಎಂಬುದು ಇದೇ ಎಂಬುದನ್ನು ಅನುಭವಿಸಿದೆ. ಇದು ಕೇವಲ ನನ್ನ ಒಬ್ಬಳ…






Total views : 57460