ನೇಗಿಲಯೋಗಿ ಶರಣ ಒಕ್ಕಲಿಗ ಮುದ್ದಣ್ಣನವರ ವಚನ – ನಿರ್ವಚನ | ಶ್ರೀಮತಿ ಜಗದೇವಿ ದಾಂಡ್ರಾ, ಕಲಬುರಗಿ
ವಚನ:ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು.ಕ್ರೀಗೆ ಅರಿವು ಬೇಕೆಂಬಲ್ಲಿ ಉಭಯವನರಿದು ಘಟಿಸಬೇಕು.ಏರಿ ಹಿಡಿವನ್ನಕ್ಕ ನೀರ ಹಿಡಿದಡೆ ಸುಖವಲ್ಲದೆ ಮೀರಿದರುಂಟೆ?ಕ್ರೀಯ ಬಿಡಲಿಲ್ಲ, ಅರಿವು ಮರೆಯಲಿಲ್ಲ.ಬೆಳೆಯ ಕೊಯಿದ ಮತ್ತೆ, ಹೊಲಕ್ಕೆ ಕಾವಲುಂಟೆ?ಫಲವ ಹೊತ್ತ ಪೈರಿನಂತೆ, ಪೈರಿನೊಳಕೊಂಡ ಫಲದಂತೆ,ಅರಿವು ಆಚರಣೆಯೆಲ್ಲ ನಿಂದು, ಆಚರಣೆ ಅರಿವಿನಲ್ಲಿ ಲೇಪನಾದ ಮತ್ತೆಕಾಮಭೀಮ ಜೀವಧನದೊಡೆಯನೆಂಬುದ ಭಾವಿಸಲಿಲ್ಲ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-767/ವಚನ ಸಂಖ್ಯೆ-1734)ಈ ವಚನದಲ್ಲಿ ಬರುವ ಶಬ್ದಗಳ ಪಾರಿಭಾಷಿಕ ಅರ್ಥ:ಕ್ರೀ: ಕ್ರಿಯೆ, ಕಾರ್ಯ, ಕೆಲಸ.ಘಟಿಸು: ಕೂಡು, ಒಂದಾಗು, ಮಿಳಿತವಾಗು ಒಕ್ಕಲಿಗ ಮುದ್ದಣ್ಣ ಶರಣರು ಅಂದಿನ ಕಲ್ಯಾಣದ ಅನುಭವ ಮಂಟಪದ ಅನುಭಾವಿಗಳು. ಮೂಲತಃ ಇವರು ವಿಜಯಪುರ ಜಿಲ್ಲೆಯ ಜೋಳದಹಾಳ…





Total views : 65573