ವಚನ ಪರಂಪರೆ | ಶ್ರೀಮತಿ. ಸುಶೀಲಾ ಸದಾಶಿವಯ್ಯ, ತುಮಕೂರು.
ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಎಂಬ ಪ್ರಕಾರ ಹೆಚ್ಚು ರಚನೆಯಾಗಿ ಅಧಿಕೃತವಾಗಿ ಬೆಳಕಿಗೆ ಬಂದಿದ್ದು 12 ನೇ ಶತಮಾನದ ಶರಣ ಯುಗದಲ್ಲಿ. ಅದಕ್ಕೂ ಮೊದಲು ವಚನಗಳು ರಚನೆಯಾಗಿತ್ತು. ಜೇಡರ ದಾಸಿಮಯ್ಯ ಮೊದಲ ವಚನಕಾರರಾಗಿ ಕಂಡು ಬರುತ್ತಾರೆ. ಶರಣ ಯುಗದಲ್ಲಿ ರಚನೆಯಾದ ವಚನಗಳು ಸ್ವತಂತ್ರ ಭಾಷಾ ರಚನೆಯಿಂದ ಸರಳ, ಅಚ್ಚಗನ್ನಡ ಸೊಗಡಿನಿಂದ ಎಲ್ಲರ ಗಮನ ಸೆಳೆಯುವಂತೆ ಆಯಿತು. ಈ ಯುಗದಲ್ಲಿ ಒಂದು ಇಡೀ ಸಮೂಹವೇ ವಚನಗಳ ರಚನೆಯಲ್ಲಿ ಜಾತಿ, ವರ್ಗ, ವರ್ಣ, ಹೆಣ್ಣು, ಗಂಡು ಎಂಬ ಯಾವ ತಾರತಮ್ಯಕ್ಕೆ ಒಳಗಾಗದೆ ಸಾಮಾಜಿಕ ಕ್ರಾಂತಿಗೆ ವಚನವನ್ನು ಮಾಧ್ಯಮವಾಗಿಸಿಕೊಂಡು ಅಸಂಖ್ಯಾತ ವಚನಗಳನ್ನು…




Total views : 55988