ವಚನ – ಸಾಂಸ್ಕೃತಿಕ ತಲ್ಲಣಗಳು | ಡಾ. ನಟರಾಜ ಬೂದಾಳು, ತುಮಕೂರು.
ಲೇಖನ ಕೃಪೆ: https://bayalu.co.in/ವಚನ-ಸಾಂಸ್ಕೃತಿಕ-ತಲ್ಲಣಗಳು/ ತುಮಕೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಈಗ ನಿವೃತ್ತರು. ಕನ್ನಡದ ಸಂಸ್ಕೃತಿ ಚಿಂತಕ-ಸಂಶೋಧಕರಲ್ಲಿ ಒಬ್ಬರು. ಬುದ್ಧಚಿಂತನೆಯನ್ನು ಹರಳುಗೊಳಿಸಿದ ನಾಗಾರ್ಜುನನ ‘ಮೂಲಮಧ್ಯಮಕಾರಿಕಾ’ವನ್ನು ಕನ್ನಡಕ್ಕೆ ಅನುವಾದಿಸಿದವರು. ಕರ್ನಾಟಕದ ಸಂಸ್ಕೃತಿ ರೂಪಿಸುವಲ್ಲಿ ಶ್ರಮಣ ಧಾರೆಗಳು ವಹಿಸಿದ ಪ್ರಮುಖ ಪಾತ್ರಗಳ ಬಗ್ಗೆ ವಿಶೇಷ ಒಲವು ಉಳ್ಳವರು. ಕರ್ನಾಟಕ ಸರಕಾರ ಪ್ರಕಟಿಸಿದ ಸಮಗ್ರ ತತ್ವಪದ ಸಾಹಿತ್ಯ ಯೋಜನೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದು, ಕನ್ನಡ ಸಾಹಿತ್ಯ ಮೀಮಾಂಸೆಯ ಕುರಿತು ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ವಚನಗಳನ್ನು ಏಕೆ ಓದುತ್ತಿದ್ದೇವೆ ಮತ್ತು ಹೇಗೆ ಓದುತ್ತಿದ್ದೇವೆ? ಎನ್ನುವ ಪ್ರಶ್ನೆಯನ್ನು ಇದಿರಾಗದೆ ಗತ್ಯಂತರವಿಲ್ಲ. ವಚನಗಳನ್ನು…





Total views : 66957