ನಿಜ ಜಂಗಮ ಷಣ್ಮುಖ ಶಿವಯೋಗಿ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.(ಶಿವರಾತ್ರಿಯಂದು ಷಣ್ಮುಖ ಶಿವಯೋಗಿಗಳ ಜಯಂತಿ ನಿಮಿತ್ತ ಈ ಲೇಖನ)

ಶರಣ ಭೂಮಿಯಾದ ಕಲಬುರ್ಗಿಯು ಹಲವಾರು ಶರಣರು ಸಂತರು, ಕವಿಗಳು, ಸಾಹಿತಿಗಳನ್ನು ನಾಡಿಗೆ ಅರ್ಪಿಸಿದ ಪುಣ್ಯ ಭೂಮಿಯಾಗಿದೆ. ಕಡಕೋಳ ಮಡಿವಾಳಪ್ಪ, ಶರಣಬಸಪ್ಪ, ಖೈನೂರಿನ ಕೃಷ್ಣಪ್ಪ, ಚನ್ನೂರಿನ ಜಲಾಲಸಾಬ್ ಹೀಗೇ ಇನ್ನೂ ಅನೇಕರು ಇಲ್ಲಿ ಆಗಿ ಹೋಗಿದ್ದಾರೆ. ಅಖಂಡೇಶ್ವರರ ಕೃಪಾಶೀರ್ವಾದದಿಂದ ಸಗರನಾಡಿನ ಜೇವರ್ಗಿಯಲ್ಲಿ 1639 ರಲ್ಲಿ ಶಿವರಾತ್ರಿಯ ದಿನದಂದು ಜನಿಸಿದ ಷಣ್ಮುಖ ಶಿವಯೋಗಿಗಳು ಬಸವೋತ್ತರ ಯುಗದ ಶರಣರಲ್ಲೇ ಅಗ್ರಪಂಕ್ತಿಯಲ್ಲಿ ನಿಲ್ಲುವರು. ಇವರ ತಾಯಿ ದೊಡ್ಡಮಾಂಬೆ ಹಾಗೂ ತಂದೆ ಮಲ್ಲಶೆಟ್ಟೆಪ್ಪ. ಇವರು ಎರಡು ವರ್ಷದವರಿದ್ದಾಗಿಂದಲೂ ಮಠದತ್ತಲೇ ಓದುತ್ತಿದ್ದು ಅಲ್ಲಿ ಅಖಂಡೇಶ್ವರರ ಸನ್ನಿಧಿಯಲ್ಲಿ ಅಪೂರ್ವವಾದ ಆನಂದವನ್ನು ಅನುಭವಿಸುತ್ತಿದ್ದರು. ಐದನೇ ವರ್ಷಕ್ಕೆ ಅಖಂಡೇಶ್ವರ ಗುರುಗಳ…

0 Comments

ವಚನ ಸಾಹಿತ್ಯದಲ್ಲಿ ಭಾಷೆ ಮತ್ತು ಭಾಷಾ ಸಂಸ್ಕೃತಿ / ಡಾ. ವಿಜಯಕುಮಾರ ಕಮ್ಮಾರ, ತುಮಕೂರು

.ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು.ಭಾಷೆ ಬಳಸಿ ಹಂಗು ಹಳಸಿಹೋಯಿತ್ತು.ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆಕೊಟ್ಟಿಹೆನೆಂಬ ಶಬ್ದ ಅಳಿದರು ಉಳಿಯಿತು.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-250/ವಚನ ಸಂಖ್ಯೆ-682) ಶರಣ ಚಂದಿಮರಸರ ಈ ವಚನ ಮೇಲ್ನೋಟಕ್ಕೆ ಸರಳವಾಗಿರುವಂತೆ ಕಂಡರೂ ವಿಶ್ಲೇಷಣೆ ಮಾಡುತ್ತಾ ಹೋದಂತೆ ಭಾಷೆ ಅಥವಾ ಮಾತು ಅಥವಾ ನುಡಿ ಎನ್ನುವ ಭಾಷಾ ಕ್ರಾಂತಿಯ ಗುಟ್ಟುಗಳನ್ನು ಮತ್ತು ತತ್ವಗಳನ್ನು ಅಡಗಿಸಿಕೊಂಡಂತೆ ಕಾಣುತ್ತದೆ. ಕೊಟ್ಟಿಹೆನೆಂಬ ಶಬ್ದ ಅಳಿದರೂ ಉಳಿಯಿತ್ತು ಎನ್ನುವುದರ ಮೂಲಕ ದಾಸೋಹ ತತ್ವದ ಪರಿಭಾಷೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸುತ್ತದೆ. ವಚನ ಸಾಹಿತ್ಯದ ಅಧ್ಯಯನ ಇಂದಿನ ಕಾಲಘಟ್ಟದ ಬಹಳಷ್ಟು ಉಪನ್ಯಾಸಕರನ್ನು, ವಿದ್ವಾಂಸರನ್ನು, ವಿದ್ಯಾರ್ಥಿಗಳನ್ನು…

1 Comment

ರವಿ ಹಂಜ್‌ ಎನ್ನುವ ಪಡಪೋಶಿಯ “ಬಸವರಾಜಕಾರಣ” ಎನ್ನುವ ಅಪಸವ್ಯ | ಭಾಗ-03: ಭಾರತೀಯ ತರ್ಕಶಾಸ್ತ್ರ.

ತರ್ಕಶಾಸ್ತ್ರ ಎನ್ನುವದು ಅನಂತ ವ್ಯಾಪ್ತಿಯ ಅಧ್ಯಯನದ ವಿಷಯ. ಇದೂವರೆಗೂ ಕಂಡು ಬರುವ ಅಧ್ಯಯನಗಳು ಮತ್ತು ಸಂಶೋಧನೆಗಳು ಇದರ ಅಗಾಧತೆಯನ್ನು ತಿಳಿಸುತ್ತವೆ. ಭಾರತೀಯ ತರ್ಕಶಾಸ್ತ್ರವಂತೂ ಘನ ವಿದ್ವಾಂಸರುಗಳ ಪ್ರತಿಯೊಂದು ತರ್ಕಶಾಸ್ತ್ರದ ಅಧ್ಯಯನ ಮತ್ತು ವಿದ್ವಾಂಸರುಗಳ ಅಗಾಧ Galaxy. ಇದೊಂದು ಮುಗಿಯಲಾರದ ಅಧ್ಯಯನದ ವಿಷಯ. ಪಾಪ, Google - Search – Select – Copy – Paste ಮಾಡಿ ಒಂದು ಲೇಖನವನ್ನು ಪ್ರಸ್ತುತ ಪಡಿಸುವುದೇ ತನ್ನನ್ನು ತಾನು ಅಖಂಡ ಬ್ರಹ್ಮಾಂಡ ಪಂಡಿತನೆಂದು ಬಿಂಬಿಸುವ ಪ್ರಯತ್ನವನ್ನು ಅಮೇರಿಕಾದ ಶಿಕಾಗೋದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಮತ್ತು ಆಂಧ್ರದಿಂದ ವಲಸೆ ಬಂದ ಆರಾಧ್ಯ…

0 Comments

ರವಿ ಹಂಜ್‌ ಎನ್ನುವ ಪಡಪೋಶಿಯ “ಬಸವರಾಜಕಾರಣ” ಎನ್ನುವ ಅಪಸವ್ಯ.ಭಾಗ-02: ಅರ್ಧಸತ್ಯ

. Every lie is two lies: The lie we tell others and The lie we tell ourselves to justify it.There is a story to justify this. A Woman walks into a butcher shop just before closing time and asks, do you still have chicken? The butcher opens his deep freezer, takes out his only chicken left and puts it on the weighing…

0 Comments

ರವಿ ಹಂಜ್‌ ಎನ್ನುವ ಪಡಪೋಶಿಯ “ಬಸವರಾಜಕಾರಣ” ಎನ್ನುವ ಅಪಸವ್ಯ. ಭಾಗ-01: ಮುನ್ನುಡಿ

ನಾನು ಕಾಶ್ಮೀರದ ಸನ್ಯಾಸಿನಿ ಲಲ್ಲೇಶ್ವರಿಯವರ ಕುರಿತು ಅಧ್ಯಯನ ಮಾಡುವಾಗ ಕಾಶ್ಮೀರದ ಆಗಮಿಕ ಶೈವರ ಕುರಿತು ಕೆಲವು ಮಾಹಿತಿಗಳು ಲಭಿಸಿದವು. ಅವರಲ್ಲಿ ಕೆಲವು ಆಗಮಿಕ ಶೈವರೆಂಬ ಬ್ರಾಹ್ಮಣರು ಮಧ್ಯಪ್ರದೇಶದ ಮೂಲಕ ಮೊದಲು ತಮಿಳುನಾಡಿಗೆ ವಲಸೆ ಬರುತ್ತಾರೆ. ತಮಿಳುನಾಡಿನ ಅರವತ್ತಮೂರು ಪುರಾತನರನ್ನು (ಅಂದರೆ ತ್ರಿಷಷ್ಟಿ ಪುರಾತನರನ್ನು) ಸ್ಥಳೀಯ ಶೈವ ಪಂಥವನ್ನು ಶುದ್ಧ ಶೈವಪಂಥವನ್ನಾಗಿ ಪರಿವರ್ತನೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ ಅಂದರೆ ಸಾರಾ ಸಗಟಾಗಿ ಆಪೋಷಣೆ ಮಾಡುತ್ತಾರೆ. ಅಲ್ಲಿನ ರಾಜರ ಆಡಳಿತದ ಚುಕ್ಕಾಣಿ ಬೇರೆಯವರ ಕೈ ವಶವಾದ ನಂತರ ಹೆದರಿಕೊಂಡು ಅಲ್ಲಿಂದ ಆಂಧ್ರಪ್ರದೇಶಕ್ಕೆ ಪಲಾಯನ ಮಾಡುತ್ತಾರೆ. ಆಂಧ್ರದಲ್ಲಿ “ಆರಾಧ್ಯ” ಎಂದು ತಮ್ಮನ್ನು ತಾವು…

1 Comment

ಡಾ. ವಿಜಯಲಕ್ಷ್ಮಿ ದೇಶಮಾನೆ ತಾಯಿಯ ಸೇವಾ ಭಾವಕ್ಕೆ ಒಲಿದ ಪದ್ಮಶ್ರೀ ಪ್ರಶಸ್ತಿ | ಶ್ರೀಮತಿ. ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ.

ಒಂದು ಖಾಸಗಿ ಟೀ. ವಿ ಸಂದರ್ಶನದಲ್ಲಿ ಕೇಳಿದ ಪ್ರಶ್ನೆಗೆ “ತರಕಾರಿ ಮಾರೋದು ಇರಲಿ ಅಥವಾ ಸರ್ಜರಿ ಮಾಡೋದೇ ಇರಲಿ ಶ್ರದ್ಧೆ ಮತ್ತು ಕೆಲಸದ ಕುರಿತು ನಮಗಿರುವ ಪ್ರೀತಿ ಎಲ್ಲ ಗೌರವ ಹಾಗೂ ಖ್ಯಾತಿಯನ್ನು ತಂದು ಕೊಡುತ್ತದೆ” ಎಂದು ಹೇಳಿದವರು 2025 ರ ಪದ್ಮಶ್ರೀ ಪುರಸ್ಕೃತರಾದ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು. ಗುಲ್ಬರ್ಗದ ಕೊಳಗೇರಿಯಲ್ಲಿ ತರಕಾರಿ ಮಾರುತ್ತಿದ್ದ ಹೆಣ್ಣು ಮಗಳನ್ನು ಆಕೆಯ ಗಂಡನೇ ಆ ದಿನ ರಾತ್ರಿ ಆಕೆಯ ಕೊರಳಿನ ತಾಳಿಯನ್ನು ಕೊಡಲು ಕೇಳಿದ. ಇದ್ದುದು ಅದೊಂದೇ ಜೊತೆ ಚಿನ್ನದ ತಾಳಿ ಬೊಟ್ಟು. ಸಹಜವಾಗಿಯೇ ಸಂಪ್ರದಾಯಸ್ಥ ಮನಸ್ಥಿತಿಯ ಆ…

0 Comments

ಅನುಪಮ ವರಕವಿ ಡಾ. ದ. ರಾ. ಬೇಂದ್ರೆಯವರ ಬದುಕು ಬರಹ | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಆಕಾಶವಾಣಿಯ ಒಂದು ಸಂದರ್ಶನದಲ್ಲಿ ನಿರೂಪಕರು ಅಜ್ಜಾರ “ನಿಮ್ಮ ಮಾತೃಭಾಷೆ ಮರಾಠಿಯಾದರೂ ಕನ್ನಡದಲ್ಲಿ ಉತ್ಕೃಷ್ಠವಾಗಿ ಬರಿತೀರಿ ಹೆಂಗ” ಅಂತ ಒಂದು ಪ್ರಶ್ನೆಯನ್ನು ಕೇಳತಾರ. ಅದಕ್ಕ ಬೇಂದ್ರೆ ಅಜ್ಜಾರು ಕೊಟ್ಟ ಅನುಪಮ ಉತ್ತರ ಕೇಳಿ ನಿರೂಪರು ಒಂದು ಕ್ಷಣ ಮೂಕವಿಸ್ಮಿತರಾದರು. “ಕನ್ನಡದಾಗ ಚುಲೋತ್ನಂಗ ಬರೀತೇನಂದರ ಅದಕ ಕಾರಣ ಬರಿಯಾಕ ಕನ್ನಡಾನ ಅಷ್ಟು ಚುಲೋ ಐತಿ, ಅದಕ ಆ ಸಾಹಿತ್ಯ ಅಷ್ಟು ಉತ್ಕೃಷ್ಠ ಆಕ್ಕೇತಿ” ಇಂಥ ಅದ್ಭುತ ಕಾವ್ಯ ಗಾರುಡಿಗ ಮತ್ತು ಕನ್ನಡಿಗರ ಮನೆ ಮಾತಾಗಿರುವ ಡಾ. ದ. ರಾ. ಬೇಂದ್ರೆಯವರ ಜನ್ಮದಿನ ಜನೇವರಿ 31. ಇದರ ಪ್ರಯುಕ್ತ ಈ ಲೇಖನ.…

0 Comments

ನಾ ಬರಿ ಭ್ರೂಣವಲ್ಲ / ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತುತಾ ಮಾಡಿದ ಹೆಣ್ಣು ತನ್ನ ತೊಡಯನೇರಿತ್ತುತಾ ಮಾಡಿದ ಹೆಣ್ಣು ಬ್ರಹ್ಮನ ನಾಲಿಗೆಯನೇರಿತ್ತುತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತುಅದು ಕಾರಣ, ಹೆಣ್ಣು ಹೆಣ್ಣಲ್ಲ ಹೆಣ್ಣು ರಾಕ್ಷಸಿಯಲ್ಲ;ಹೆಣ್ಣು ಪ್ರತ್ಯಕ್ಷ ಕಪಿಲಸಿದ್ಧಮಲ್ಲಿಕಾರ್ಜುನ ನೋಡಾ!(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-188/ವಚನ ಸಂಖ್ಯೆ-608) 12 ನೇ ಶತಮಾನದಲ್ಲಿಯೇ ಶಿವಯೋಗಿ ಸಿದ್ಧರಾಮೇಶ್ವರರು ಮಹಿಳಾ ಶಕ್ತಿಯನ್ನು ಗುರುತಿಸಿ ಗೌರವಿಸಿದ ನಿಜ ಶರಣರು. ಹೆಣ್ಣು ಈ ಸೃಷ್ಠಿಯ ಒಂದು ಭಾಗ. ಮಾನವರು ಎಂಬ ಜನಾಂಗದಲ್ಲಿ ಪುರುಷ ಮತ್ತು ಮಹಿಳೆ ಇಬ್ಬರೂ ಸಮಾನರು. ಪುರುಷನ ಕೊಡುಗೆಯಷ್ಟೇ ಮಹಿಳೆಯ ಕೊಡುಗೆಯೂ ಕೂಡ ಮನುಕುಲದ ಬೆಳವಣಿಗೆಗೆ ಶ್ರೇಷ್ಠವಾಗಿದೆ.…

0 Comments

ಮಕರ ಸಂಕ್ರಾಂತಿಯ ಸಂಸ್ಕೃತಿ ಮತ್ತು ವೈಜ್ಞಾನಿಕತೆ / ಶ್ರೀಮತಿ. ಶಾರದಾ ಕೌದಿ, ದಾರವಾಡ.

ಎಳ್ಳು ಬೆಲ್ಲ‌ ಬಿರೋಣ ಒಳ್ಳೆ ಮಾತಾಡೋಣಬೆಳಕು ಹೊಂಗಿರಣ ಪಸರಿಸಿದೆ ಮೂಡಣದಿಕತ್ತಲೆಯ ಮೋಡ ಕರಗಿದೆ ಪಡುವಣದಿತಂದಿದೆ ಸಂಕ್ರಾಂತಿಯ ಸಂಭ್ರಮ ಜಗದಿ ಸೂರ್ಯನು ಮಕರ ರಾಶಿ ಪ್ರವೇಶಿಸಿ ಉತ್ತರಾಭಿಮುಖವಾಗಿ ಪಯಣಿಸುವ ಮಕರ ಸಂಕ್ರಾಂತಿ ಸಾಮಾನ್ಯವಾಗಿ ಪುಷ್ಯ ಮಾಸದಲ್ಲಿ ಬರುವ ಜನೇವರಿ 14 ರಂದು ಸಂಭವಿಸುತ್ತದೆ. ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವದಕ್ಕೆ ಸಂಕ್ರಾಂತಿ ಎನ್ನುವರು. ಉತ್ತರಾಯಣದ ಆರಂಭವಾದ್ದರಿಂದ ಮಕರ ಸಂಕ್ರಾಂತಿ ವಿಶೇಷ. ಜಗತ್ತಿನ ಅಂಧಕಾರ ಅಳಿದು ಬದುಕಿಗೆ ಬೆಳಕು ನೀಡುವ ಸೂರ್ಯನು ಜ್ಞಾನದ ಸಂಕೇತ. ಮಳೆ ಬೀಳಲು, ಬೆಳೆ ಬೆಳೆಯಲು, ಇಳೆ ಬೆಳಗಲು ಆತನೇ ಕಾರಣ. ಸೂರ್ಯದೇವನ ಅಪಾರ…

0 Comments

ಹೊರಗಲ್ಲ; ಇಲ್ಲೇ ಇದೆ ಎಲ್ಲ! / (ವಿಕಾಸವಾದದ ಮೂಲ ಅರ್ಥವನ್ನು ಧ್ವನಿಸುವ ವಚನ) / ಡಾ. ಬಸವರಾಜ ಸಾದರ

ಬೀಜವೊಡೆದು ಮೊಳೆಯಂಕುರಿಸುವಾಗ ಎಲೆ ಎಲ್ಲಿದ್ದಿತ್ತು?ಎಲೆ ಸುಳಿಬಿಟ್ಟು ಕಮಲುವಾಗ ಶಾಖೆಯೆಲ್ಲಿದ್ದಿತ್ತು?ಶಾಖೆ ಒಡೆದು ಕುಸುಮ ತೋರುವಾಗ ಫಲವೆಲ್ಲಿದ್ದಿತ್ತು?ಫಲ ಬಲಿದು ರಸ ತುಂಬುವಾಗ ಸವಿಯೆಲ್ಲಿದ್ದಿತ್ತು?ಸವಿಯ ಸವಿದು ಪರಿಣತೆಗೊಂಬಾಗ ಅದೇತರೊದಗು?ಇಷ್ಟರಿ ನೀತಿಯನರಿ, ಆತುರವೈರಿ ಮಾರೇಶ್ವರಾ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-433/ವಚನ ಸಂಖ್ಯೆ-1233)ಈ ವಚನದಲ್ಲಿ ಬರುವ ಶಬ್ದಗಳ ಪಾರಿಭಾಷಿಕ ಅರ್ಥ.ಪರಿಣತೆ: ಅಂತಿಮ ಪರಿಣಾಮ, ಪಲಿತಾಂಶ. ನಾವಿರುವ ಈ ಸೃಷ್ಟಿ ನಿತ್ಯ ಪರಿವರ್ತನಶೀಲವಾದದ್ದು. ಪರಿವರ್ತನೆ ಜಗದ ಹಾಗೂ ವಿಜ್ಞಾನದ ಒಂದು ಮುಖ್ಯ ನಿಯಮ. ವಿಕಾಸವಾದದ ಮೂಲ ಚಹರೆಯೇ ಪರಿವರ್ತನೆ. ಇಂಥ ಪರಿವರ್ತನಾ ಪ್ರಕ್ರಿಯೆಯ ವೇಗವು ವಸ್ತು ಮತ್ತು ಜೀವಿಗಳ ಸ್ವರೂಪಗಳನ್ನು ಆಧರಿಸಿ ನಿಗದಿತವಾಗಿರುತ್ತದೆ. ಬದಲಾವಣೆ ಮತ್ತು…

0 Comments