ಕನ್ನಡ ಸಾಹಿತ್ಯ ಪರಿಷತ್ತಿಗಿಂತ ಮುಂಚೆ ಡ್ಯೆಪುಟಿ ಚೆನ್ನಬಸಪ್ಪನವರಿಂದ ಪ್ರವರ್ಧಮಾನಕ್ಕೆ ಬಂದ ಕನ್ನಡಿಗರ ಸಾಂಸ್ಕೃತಿಕ ಪ್ರಾತಿನಿಧಿಕ ಸಂಸ್ಥೆಧಾರವಾಡದ ಕನ್ನಡ ಗಂಡು ಮಕ್ಕಳ ತರಬೇತಿ ಶಾಲೆ | ಶ್ರೀ. ಮಹೇಶ ಚನ್ನಂಗಿ | ಚನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆ.
05.05.1915 ರಂದು ಕರ್ನಾಟಕ ಸಾಹಿತ್ಯ ಪರಿಷತ್ತು ಬೆಂಗಳೂರಿನ ಶಂಕರಪುರ ಬಡಾವಣೆಯಲ್ಲಿ ಮೈಸೂರಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರಿಂದ ಸ್ಥಾಪನೆಯಾಗಿರುವುದು ಜಗಜ್ಜಾಹೀರಾದ ಸಂಗತಿ. ಇದರ ಕೇಂದ್ರ ಕಚೇರಿ ಬೆಂಗಳೂರು ನಗರದ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿದೆ 18 ವರ್ಷ ಮೇಲ್ಪಟ್ಟ ಓದು ಬರಹ ಬರುವರೆಲ್ಲರೂ ಇದರ ಸದಸ್ಯರಾಗಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಮೈಸೂರಿನ ನಾಲ್ವಡಿ ಕೃಷ್ಣರಾಜರ ಒಡೆಯರು ಎಷ್ಟೊಂದು ಹಣಕಾಸಿನ ಸಹಾಯವನ್ನು ನೀಡಿದ್ದಾರೆಯೋ ಅಷ್ಟೇ ಪ್ರಮಾಣದಲ್ಲಿ ಸಹಾಯವನ್ನು ಬೆಳಗಾವ ಜಿಲ್ಲೆಯ ಮಹಾದಾನಿ ರಾಜ ಲಖಮನಗೌಡ ಸರದೇಸಾಯಿ ಅವರು ನೀಡಿದ್ದಾರೆ. ಸಂಸ್ಥಾಪನೆಯ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಕನ್ನಡ…





Total views : 55993