ಶರಣ ಬಹುರೂಪಿ ಚೌಡಯ್ಯನವರ ವಚನ ನಿರ್ವಚನ | ಡಾ. ಶೈಲಜಾ ಬಾಗೇವಾಡಿ, ಕಲಬುರಗಿ.
ವಚನ:ಲಿಂಗನಿಷ್ಠೆಯಿಲ್ಲದವರಂಗಳವ ಮೆಟ್ಟಲಾಗದು.ಜಂಗಮಪ್ರೇಮವಿಲ್ಲದವರೊಡನೆ ಮಾತನಾಡಲಾಗದು.ಪ್ರಸಾದವ ಪಡೆಯದವರ ಸಮಪಙ್ಞ್ತಯಲ್ಲಿ ಕುಳಿತುಪ್ರಸಾದ ಭೋಗವ ಮಾಡಲಾಗದು.ಇಂತೀ ಲಿಂಗ ಜಂಗಮ ಪ್ರಸಾದ ವಿಶ್ವಾಸವಿಲ್ಲದವರಿಗೆ ನರಕ ತಪ್ಪದು.ಅಂಥವರ ಸಂಗವ ಸತ್ಯಸಜ್ಜನರು ಮಾಡಲಾಗದು.ಅದೇನು ಕಾರಣವೆಂದಡೆ;ಪ್ರಾಣಲಿಂಗ ಶಿಲಾಭೇದಂ ಚರಲಿಂಗಂತು ಯೋ ನರಃ |ಪ್ರಸಾದಂ ದ್ರವ್ಯ ಭಾವೇನ ರೌರವ ನರಕಂ ವ್ರಜೇತ್ ||ಎಂದುದಾಗಿ, ಇಂತೀ ಲಿಂಗ ಜಂಗಮ ಪ್ರಸಾದ ಸದ್ಭಾವನಂಬುಗೆಯ ಭಕ್ತಿ ಬೆಸುಗೆಯಿಲ್ಲದವರಎನಗೆ ತೋರದಿರಯ್ಯ ರೇಕಣ್ಣಪ್ರಿಯ ನಾಗಿನಾಥಾ.(ಸಮಗ್ರ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-77/ವಚನ ಸಂಖ್ಯೆ-175) ಶರಣ ಬಹುರೂಪಿ ಚೌಡಯ್ಯನವರು ಅಂದಿನ ಕಲ್ಯಾಣದ ಅನುಭವ ಮಂಟಪದ ಅನುಭಾವಿಗಳು. ಇವರು ಮೂಲತಃ ಆಂಧ್ರಪ್ರದೇಶದ ರೇಕಳಿಕೆ ಗ್ರಾಮದ ಬ್ರಾಹ್ಮಣ ದಂಪತಿಗಳಾದ ಜನವಶ್ಯ ಮತ್ತು ಧರ್ಮವತಿ…




Total views : 62076