“ವಚನಗಳಲ್ಲಿ ಪ್ರಸಾದ ತತ್ವ” / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ
12 ನೇ ಶತಮಾನವು ಮನುಕುಲದ ಇತಿಹಾಸದಲ್ಲಿ ವಿಶೇಷವಾದಂತಹ ಕಾಲ, ಅದು ಪಾರಮಾರ್ಥವನ್ನು ಸಕಲ ಮಾನವರಿಗೆ ಉಣಬಡಿಸಿದಂತಹ ಶತಮಾನ. ಮಾನವ ಕುಲಕ್ಕೆ ಬದುಕನ್ನು ಕಲಿಸಿದ ಶತಮಾನ ಭವ-ಭವದಲ್ಲಿ ಬೇಯುತ್ತಿದ್ದ ಮಾನವರು ಶರಣಾಗುವ ಮಾರ್ಗ ಕಲಿಸಿದಂತಹ, ಬೆಳಕಿಗೆ ಬಂದಂತಹ ಶತಮಾನ ದೇವನ ಹಂಬಲವುಳ್ಳವರಿಗೆ ಗುರು ಕಾರುಣ್ಯವು ಲಭಿಸಿದಂತಹ ಕಾಲ. ಅದು ಬಸವಣ್ಣನವರು ಅವತರಿಸಿದ ಕಾಲ ಕನಿಷ್ಠವೆನಿಸಿದ ವ್ಯಕ್ತಿಗಳನ್ನು ಆಧ್ಯಾತ್ಮಿಕದ ತುಟ್ಟ ತುದಿಗೆ ಕರೆದೊಯ್ಯವುವ ಅಸ್ಸಿಮ ಶಕ್ತಿ ಬಸವಣ್ಣನವರ ಬೋಧನೆಯಲ್ಲಿ ತುಂಬಿತ್ತು. ಪ್ರತಿಯೊಬ್ಬರ ನಡೆ-ನುಡಿ, ಆಚಾರ-ವಿಚಾರ ಮನೋಭಾವ ಗುಣಗಳು, ಬದುಕುವ ರೀತಿ ಇತ್ಯಾದಿಗಳೆಲ್ಲವನ್ನು ತಿದ್ದಿ ತೀಡಿ, ಅವರನ್ನು ಆದ್ಯಾತ್ಮಿಕದ ನೆಲೆಯಲ್ಲಿ ಮೇಲಕ್ಕೇರಿರಿಸಿ,…





Total views : 51417