ಬಸವಯುಗದ ವಚನಗಳಲ್ಲಿ ಸ್ತ್ರೀ ಸ್ವಾತಂತ್ರ್ಯ ಮತ್ತು ಸಂವೇದನಾ ಶೀಲತೆ, ಒಂದು ಚಿಂತನೆ/ ಶ್ರೀ.ವಿಜಯಕುಮಾರ ಕಮ್ಮಾರ
ಹನ್ನೆರಡನೇ ಶತಮಾನದಲ್ಲಿ ಬಸವಣ್ಣವರ ಕ್ರಾಂತಿಯು ಶ್ರೇಣೀಕೃತ ಸಮಾಜದಲ್ಲಿನ ದೀನ ದಲಿತರನ್ನು ಮೇಲೆತ್ತುವುದರ ಜೊತೆಗೆ ಕಡೆಗಣಿಸಲ್ಪಟ್ಟ ಮಹಿಳೆಯರನ್ನು ಉದ್ಧರಿಸುವುದಾಗಿತ್ತು. ಅಕ್ಷರಲೋಕಕ್ಕೆ ಅಪರಿಚಿತರಾದಂತ ಮಹಿಳೆಯರಿಗೆ ಆತ್ಮ ಗೌರವ ಕೊಟ್ಟು ಅಷ್ಟೇ ಅಲ್ಲ ಅವರನ್ನು ವಚನಕಾರ್ತಿಯರನ್ನಾಗಿ ಮಾಡಿದ್ದು ಹನ್ನೆರಡನೇ ಶತಮಾನದ ಕಲ್ಯಾಣ ಕ್ರಾಂತಿಯ ಬಹುದೊಡ್ಡ ಸಾಧನೆ. ವಚನ ಸಾಹಿತ್ಯದಲ್ಲಿ ಒಟ್ಟು 67/68 ಶರಣೆಯರ ಉಲ್ಲೇಖ ಬರುತ್ತದೆ. ಹೆಸರುಗಳು ಒಂದಕ್ಕೊಂದು ಸೇರಿರಬಹುದು. ಮಹಾದೇವಿ ಅಂತಾನೇ ಸುಮಾರು 8/9 ಶರಣೆಯರ ಹೆಸರುಗಳಿವೆ. ಗುಡ್ಡವ್ವೆ ಅಂತಾನೇ 3 ಹೆಸರುಗಳಿವೆ. ಒಟ್ಟಾರೆ ವಚನ ಸಾಹಿತ್ಯದಲ್ಲಿ If we delete the cross reference names, ನಮಗ ಸುಮಾರು…