ವಿಶ್ವಶಾಂತಿಗೆ ಶರಣರು ನೀಡಿದ ಶಾಂತಿ ಸೌಹಾರ್ದತೆಯ ಸಂದೇಶಗಳು / ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಕರಿ ಘನ; ಅಂಕುಶ ಕಿರಿದೆನ್ನಬಹುದೆ? ಬಾರದಯ್ಯಾಗಿರಿ ಘನ; ವಜ್ರ ಕಿರಿದೆನ್ನಬಹುದೆ? ಬಾರದಯ್ಯಾತಮಂಧ ಘನ; ಜ್ಯೋತಿ ಕಿರಿದೆನ್ನಬಹುದೆ? ಬಾರದಯ್ಯಾಮರಹು ಘನ; ನಿಮ್ಮ ನೆನೆವ ಮನ ಕಿರಿದೆನ್ನಬಹುದೆ? ಬಾರದಯ್ಯಾಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-7/ವಚನ ಸಂಖ್ಯೆ-6) ಎಲ್ಲರಿಗೂ ವಿಶ್ವಗುರು ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು ಹಾಗೂ ಎಲ್ಲರಿಗೂ ಶರಣು ಶರಣಾರ್ಥಿಗಳು. ಸೌಹಾರ್ದತೆಯ ಬೀಜ ಬಿತ್ತಿ ಧರೆಯ ಮೇಲೆ ಸುಂದರವಾದ ಸಮ ಸಮಾಜವನ್ನು ಕಟ್ಟಬಯಸಿದ ಬಸವಾದಿ ಶಿವಶರಣರು ನಿತ್ಯ ಸ್ಮರಣಿಯರಾಗಿದ್ದಾರೆ. ಲೋಕದಂತೆ ಬಾರರು, ಲೋಕದಂತೆ ಇರರು,ಲೋಕದಂತೆ ಹೋಹರು, ನೋಡಯ್ಯಾ.ಪುಣ್ಯದಂತೆ ಬಪ್ಪರು, ಜ್ಞಾನದಂತೆ ಇಪ್ಪರು,ಮುಕ್ತಿಯಂತೆ ಹೋಹರು, ನೋಡಯ್ಯಾ.ಉರಿಲಿಂಗದೇವಾ, ನಿಮ್ಮ ಶರಣರುಉಪಮಾತೀತರಾಗಿ ಉಪಮಿಸಬಾರದು.(ಸಮಗ್ರ ವಚನ…






Total views : 62572