ಪ್ರವಚನ ಪಿತಾಮಹ ಪರಮ ಪೂಜ್ಯ ಶ್ರೀ. ಲಿಂಗಾನಂದ ಸ್ವಾಮೀಜಿ | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.
ಬಸವ ಬಳ್ಳಿ ಹಬ್ಬಿಸಿ, ಪ್ರವಚನ ಪಿತಾಮಹರಾದ ಮಣಿಗವಳ್ಳಿಯ ಮಾಣಿಕ್ಯ ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ,ಆಡೂ ಆ ದಾರಿಯಲ್ಲಿ ಹೋುತ್ತೆನ್ನಬಹುದೆ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆಹೇಳಾ, ಕೂಡಲಸಂಗಮದೇವಾ?(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-87/ವಚನ ಸಂಖ್ಯೆ-329) ಲಿಂಗಾಯತ ಧರ್ಮ ಮತ್ತು ಬಸವ ತತ್ವ ಬೆಳೆಸಲು ಆನೆಯಾಗಿ ಶರಣರ ಚಳುವಳಿಯ ಮಾರ್ಗ ಹಿಡಿದು ಸಾದನೆಯ ಶಿಖರಕ್ಕೇರಿದ ಪೂಜ್ಯ ಲಿಂಗಾನಂದ ಸ್ವಾಮೀಜಿಗಳು ತಮ್ಮ ಪ್ರಖರ ಪ್ರವಚನದ ಮೂಲಕ ಶರಣರ ಬದುಕನ್ನು ಜೀವಂತವಾಗಿ ಸಾಕ್ಷಿಕರಿಸಿದರು. ವಚನ ಸಾಹಿತ್ಯಕ್ಕೆ ಮರುಜನ್ಮ ನೀಡುವಲ್ಲಿ ಹಾಗೂ ಲಿಂಗಾಯತ ಧರ್ಮಕ್ಕೆ ಹೊಸ ಪಥ ಸೃಷ್ಠಿಸುವಲ್ಲಿ…






Total views : 59234