ಮಾದಾರ ಚನ್ನಯ್ಯನವರ ಜಯಂತಿ | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸುಗೂರು.
ಮಾದಾರ ಚನ್ನಯ್ಯನವರ ಜಯಂತಿ ಅಂಗವಾಗಿ ಅವರನ ಸಾತ್ವಿಕ ಬದುಕು, ನಡೆ ನುಡಿ ಸಿದ್ಧಾಂತ ಕುರಿತು ಲೇಖನ. ಇದ್ದು ಇರದಂತೆ, ಹೊದ್ದೂ ಹೊದೆಯದಂತೆ, ಸದ್ದು ಗದ್ದಲವಿಲ್ಲದೆ, ನಿರಾಳವಾಗಿ, ನಿತ್ಯ ತೃಪ್ತನಾಗಿ ಬದುಕಿದ್ದ ಚನ್ನಯ್ಯನವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ಕಂಚಿಪುರದಲ್ಲಿ. “ನಡೆ ನುಡಿ ಸಿದ್ಧಾಂತವಾದಲ್ಲಿ ಕುಲ ಹೊಲೆ ಸೂತಕವಿಲ್ಲ” “ಆಚಾರವೇಕುಲ, ಅನಾಚಾರವೇ ಹೊಲೆಯಂದು ಅರಿತು ಶ್ರಮ ಗೌರವ ಅಳವಡಿಸಿಕೊಂಡ ಭಕ್ತ ಶ್ರೇಷ್ಠ, ಕಾಯಕನಿಷ್ಠೆಯ ಮೇರು ಶಿಖರವನ್ನು ಅಲಂಕರಿಸಿದ ಶರಣ ಚನ್ನಯ್ಯನವರು 12 ನೇ ಶತಮಾನದ ಬಸವ ಸಂಕುಲದ ಆದರ್ಶ ಪುರುಷ. ಮಾದಾರ ಚನ್ನಯ್ಯನವರು ತಮಿಳುನಾಡಿನ ಕಂಚಿ ಪಟ್ಟಣದಲ್ಲಿ ಚೋಳ ರಾಜನ…





Total views : 59314