ಕರ್ಮಯೋಗಿಯಿಂದ ಶಿವಯೋಗಿಯಾದ ಶರಣ ಸಿದ್ಧರಾಮೇಶ್ವರರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಎನ್ನನಾಗಳೆ ಬಂದಿವಿಡಿದೆ ಗಡ ನೀನು.ನಿಮ್ಮ ಹಿಡಿವಡೆ ಹಿಡಿವರು, ತನುವಿರೆ ತನು ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಮನವಿರೆ ಮನ ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಕೈಯಿರೆ ಕೈಬೇರಾದವರು.ಈಸುಳ್ಳವರು ಮೊದಲಾಗಿ ನಿಮ್ಮ ಹಿಡಿಯಲಾರರು.ಕಪಿಲಸಿದ್ಧಮಲ್ಲಿಕಾರ್ಜುನಾನಿಮ್ಮ ಹಿಡಿದು ತಡೆಯಲಾನೇತರವನಲ್ಲ.ಕರುಣದಿಂದ ಬಾರಾ, ಎನ್ನ ದೇವರ ದೇವಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-388/ವಚನ ಸಂಖ್ಯೆ-1246) ಶರಣ ಸಂಕುಲದಲ್ಲಿ ಶಿವಯೋಗಿ ಸಿದ್ಧರಾಮರದು ತುಂಬಾ ಮಹತ್ವದ ಪಾತ್ರವಾಗಿದೆ. ವಿಶಿಷ್ಟ ಆಲೋಚನೆಯುಳ್ಳ ಸಿದ್ಧರಾಮೇಶ್ವರರು ಅದ್ಭುತ ಕನಸುಗಾರರು. “ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ಶಿವಯೋಗಿಯ ಶರೀರಂ ವೃಥಾ ಸವೆಯಲಾಗದು, ಅನುಗೊಂಬನಿತು ಕಾಯಕ ನಡೆಯಬೇಕು” ಎಂಬುದು ಇವರ ಧ್ಯೇಯವಾಕ್ಯವಾಗಿತ್ತು. ಅಂಗಕ್ಕೆ ಲಿಂಗೋಪದೇಶ ಮನಕ್ಕೆ ಮಂತ್ರೋಪದೇಶವಾದ…



Total views : 62142