ಕಾಯಕಯೋಗಿ ಶರಣ ನುಲಿಯ ಚಂದಯ್ಯನವರು | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.
ವಚನಾಂಕಿತ: ಚಂದೇಶ್ವರಲಿಂಗ.ಜನ್ಮಸ್ಥಳ: ಶಿವಣಗಿ, ಸಿಂಧಗಿ ತಾಲೂಕ, ವಿಜಯಪುರ ಜಿಲ್ಲೆ.ಕಾಯಕ: ಹಗ್ಗ ಮಾಡಿ ಮಾರುವುದು.ಐಕ್ಯಸ್ಥಳ: ನುಲೇನೂರು (ಪದ್ಮಾವತಿ), ಹೊಳಲ್ಕೆರೆ ತಾಲೂಕ, ಚಿತ್ರದುರ್ಗ ಜಿಲ್ಲೆ. ಆವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿಗುರುಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ,ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದುಅದೇತರ ಪೂಜೆ?ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ,ಮಾಡಿವಾಳಯ್ಯಾ.(ಸಮಗ್ರ ವಚನ ಸಂಪುಟ: ಏಳು-2021 / ಪುಟ ಸಂಖ್ಯೆ-450 / ವಚನ ಸಂಖ್ಯೆ-1225) ಇಡೀ ಭಾರತವೇ “One India One Constitution” “ಒಂದೇ ದೇಶ ಒಂದೇ ಸಂವಿಧಾನ” ಎನ್ನುವ ಮಂತ್ರವನ್ನು ಪಠಿಸುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಭಾರತದ ಸಂಕ್ರಮಣ ಕಾಲಘಟ್ಟದಲ್ಲಿ 12 ನೇ ಶತಮಾನದ ಬಸವಾದಿ ಶರಣರನ್ನು ಇಂದು…





Total views : 59314