ಹಾಲುಮತ ಕುಲಗುರು ಶ್ರೀ ರೇವಣಸಿದ್ದೇಶ್ವರರನ್ನು ಹೈಜಾಕ್ ಮಾಡಿರುವ ವೀರಶೈವರು: ಸತ್ಯದ ಅನಾವರಣ / ಡಾ. ವಡ್ಡಗೆರೆ ನಾಗರಾಜಯ್ಯ, ಬೆಂಗಳೂರು.
ಇದು ಹಾಲುಮತ ಕುಲಗುರು, ಶಾಂತ ಸಿಂಹಾಸನಾರೂಢ ಶ್ರೀ ರೇವಣಸಿದ್ದೇಶ್ವರ ಮಹಾಸಂಸ್ಥಾನ ಮಠ, ಸರವೂರು ಶಾಖಾ, ಅಣತಿ, ಚನ್ನರಾಯಪಟ್ಟಣ ತಾಲ್ಲೂಕು, ಹಾಸನ ಜಿಲ್ಲೆ, ಇದಕ್ಕೆ ಸಂಬಂಧಿಸಿದ ತಾಮ್ರಪಟ್ಟಿಕೆ. ಚರಿತ್ರೆಯಲ್ಲಿ ಸುಳ್ಳನ್ನು ಕೂಡಾ ರಾಜಠಸ್ಸೆಯೊಂದಿಗೆ ನಿಜವೆಂದೇ ನಂಬಿಸುವ ಯಡವಟ್ಟುಗಳು ಕೂಡಾ ನಡೆದಿವೆ ಎಂಬುದಕ್ಕೆ ಈ ತಾಮ್ರಬಿಲ್ಲೆಯೇ ಸಾಕ್ಷಿಯಾಗಿದೆ. ಕುರುಬರ ಕುಲಗುರು ಶ್ರೀ. ರೇವಣಸಿಸಿದ್ಧೇಶ್ವರರನ್ನು ಹೈಜಾಕ್ ಮಾಡಿಕೊಂಡು ಶ್ರೀ ರೇಣುಕಾಚಾರ್ಯ ಎಂದು ಅಯೋನಿಜ ಕಾಲ್ಪನಿಕ ವ್ಯಕ್ತಿಯನ್ನು ಸೃಷ್ಟಿಸಿ ಪುರಾಣವನ್ನೇ ಹೊಸೆಯಲಾಗಿದೆ. ದಕ್ಷಿಣ ಕರ್ನಾಟಕದ ಕುರುಬರ ಐತಿಹಾಸಿಕ ಮತ್ತು ಸಾಂಸ್ಕೃತಿಕ ಅಸ್ಮಿತೆಗಳನ್ನು ವೀರಶೈವರ ಪಂಚಾಚಾರ್ಯರಿಗೆ ಪರಭಾರೆ ಮಾಡಿದ ಧರ್ಮಪೀಠದ ಸತ್ಯವನ್ನು ಈ ತಾಮ್ರಬಿಲ್ಲೆಯು…





Total views : 51417