ಪ್ರಾಣಲಿಂಗಿ ಸ್ಥಲ / ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಅಂತರಂಗದೊಳಗಿರ್ದ ನಿರವಯಲಿಂಗವನುಸಾವಯವ ಲಿಂಗವ ಮಾಡಿ,ಶ್ರೀಗುರುಸ್ವಾಮಿ ಕರಸ್ಥಲಕ್ಕೆ ತಂದುಕೊಟ್ಟನಾಗಿ,ಆ ಇಷ್ಟಲಿಂಗವೆ ಅಂತರಂಗವನಾವರಿಸಿಅಂತರಂಗದ ಕರಣಂಗಳೆ ಕಿರಣಂಗಳಾಗಿಬೆಳಗುವ ಚಿದಂಶವೆ ಪ್ರಾಣಲಿಂಗವು,ಆ ಮೂಲಚೈತನ್ಯವೆ ಭಾವಲಿಂಗವು.ಇದನರಿದು, ನೋಡುವ ನೋಟ ಭಾವಪರಿಪೂರ್ಣವಾಗಿತಾನು ತಾನಾದಲ್ಲದೆ, ಇದಿರಿಟ್ಟು ತೋರುವುದಿಲ್ಲವಾಗಿಅಖಂಡ ಪರಿಪೂರ್ಣವಪ್ಪ ನಿಜವು ತಾನೆ,ಕೂಡಲಸಂಗಮದೇವ.(ಸಮಗ್ರ ವಚನ ಸಂಪುಟ: ಒಂದು-2021 / ಪುಟ ಸಂಖ್ಯೆ-280 / ವಚನ ಸಂಖ್ಯೆ-971) ಅಂತರಂಗದೊಳಗೆ ನೆಲೆಗೊಂಡ ನಿರಾಕಾರವಾದ ಲಿಂಗವನ್ನು ಸಾಕಾರ ರೂಪದ ಲಿಂಗವ ಮಾಡಿ ಶ್ರೀಗುರುಸ್ವಾಮಿ ಕರಸ್ಥಲದಲ್ಲಿ ಇಷ್ಟಲಿಂಗ ರೂಪದಲ್ಲಿ ತಂದು ಕೊಟ್ಟನು. ಸಾಧಕ ಅಥವಾ ಶರಣ ಗುರುಮುಖವಾಗಿ ಬಂದ ಆ ಇಷ್ಟಲಿಂಗವನ್ನು ಪೂಜಿಸುತ್ತಾ ಪೂಜಿಸುತ್ತಾ ಮತ್ತೆ ಆ ಲಿಂಗವನ್ನು ತನ್ನ ಅಂತರಂಗದೊಳಗೆ ನೆಲೆಗೊಳಿಸುತ್ತಾನೆ. ಹೀಗೆ…





Total views : 51417