“ಪರಮ ಪೂಜ್ಯ ಶ್ರೀತಿಂತಿಣಿ ಮೌನೇಶ್ವರರ ವಚನಗಳಲ್ಲಿ ಶರಣ ತತ್ವ”
ಪರಮ ಕಲ್ಯಾಣಿ ನಿನ್ನ ಅರುವಿನ ಒಡಲೊಳಗೆಪರಬ್ರಹ್ಮಮೂರ್ತಿ ಜನಿಸಿದ, ಅವರಿಬ್ಬರಶರೀರ ಬೇರೆ ಸವಿಯೊಂದೆ, ಬಸವಣ್ಣ.(ತಿಂತಿಣಿ ಮೌನೇಶ್ವರರ ವಚನಗಳು-ಡಾ. ವೀರೇಶ ಬಡಿಗೇರ/2016/ಪುಟ. 161/ವ.ಸಂ. 374) ನನಗೆ ಬಸವ ತತ್ವ ಮತ್ತು ವಚನ ಸಾಹಿತ್ಯದ ಶಿವನ ಪ್ರಕಾಶವನ್ನು ತೋರಿಸಿದ್ದ ಶ್ರೀ ಗದಗ ತೋಂಟದಾರ್ಯ ಮಠದ ಲಿಂ. ಡಾ. ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಮತ್ತು ನನ್ನ ಎಲ್ಲ ವಿದೇಶ ಪ್ರವಾಸಗಳಿಗೂ ಬೆನ್ನು ತಟ್ಟಿ ಆಶೀರ್ವದಿಸಿದ್ದ ಸಿದ್ಧಗಂಗೆಯ ಸಿದ್ಧಪುರುಷ ಲಿಂ. ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪಾದಕಮಲಗಳನ್ನು ಮನ ಮಂದಿರದಲ್ಲಿ ಪ್ರತಿಷ್ಠಾಪಿಸುತ್ತಾ … … ವಚನ ಸಾಹಿತ್ಯ, ಸೃಜನಶೀಲ ಸಾಹಿತ್ಯ, ದಾಸ…