ಜೇಡರ ದಾಸಿಮಯ್ಯ ಶರಣರ ವಚನ ನಿರ್ವಚನ | ಶ್ರೀಮತಿ. ವಿಜಯಲಕ್ಷ್ಮಿ ಎಂ. ಪಾಟೀಲ, ಕಲಬುರಗಿ.
ವಚನ:ತಾಯ ಗರ್ಭದ ಶಿಶು ತಾಯ ಕುರುಹನರಿಯದು.ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ!ರಾಮನಾಥ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-282/ವಚನ ಸಂಖ್ಯೆ-801) ಆದ್ಯ ವಚನಕಾರರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಚನಕಾರರು ಜೇಡರ ದಾಸಿಮಯ್ಯ ಶರಣರು. ಬಸವಣ್ಣನವರ ಹಿರಿಯ ಸಮಕಾಲೀನರಾದ ಈ ಶರಣರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮುದನೂರು (ಬಿ) ಗ್ರಾಮದಲ್ಲಿ ಜನಿಸಿದವರು. ತಂದೆ ಕಾಮಯ್ಯ ಹಾಗೂ ತಾಯಿ ಶಂಕರಿ ಮತ್ತು ಮಡದಿ ವಚನಕಾರ್ತಿ ಶರಣೆ ದುಗ್ಗಳೆ. ಕುಲ ಕಾಯಕ ನೇಕಾರಿಕೆಯೇ ಈ ಶರಣರ ಕಾಯಕವಾಗಿತ್ತು. “ರಾಮನಾಥ” ಎನ್ನುವ ಅಂಕಿತನಾಮದಲ್ಲಿ ಇವರ…




Total views : 55877