ಶರಣೆ ಕಾಲಕಣ್ಣಿಯ ಕಾಮಮ್ಮ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಸಂಕ್ಷಿಪ್ತ ಪರಿಚಯ:ಲಿಂಗ ತಾರತಮ್ಯ ತೀವ್ರವಾಗಿದ್ದ ಕಾಲಘಟ್ಟದಲ್ಲಿ ಮಹಿಳೆಯಲ್ಲಿ ತಾನೂ ಒಂದು ಚೇತನ ಎಂಬ ಅರಿವನ್ನು ಹುಟ್ಟು ಹಾಕಿದ್ದು 12 ನೇ ಶತಮಾನದ ಕಾಲ. ಇದೊಂದು ಅರಿವಿನ ಸ್ಫೋಟ. ಇದೇ ನಿಜವಾದ ಸ್ತ್ರೀ ಸಮಾನತೆ ಮತ್ತು ಸ್ವಾತಂತ್ರ್ಯದ ದ್ಯೋತಕ. ಮಹಾಮಾನವತಾವಾದಿ ಬಸವಣ್ಣನವರು ಮಹಿಳಾ ಸ್ವಾತಂತ್ರ್ಯದ ಹರಿಕಾರರು. ಶರಣೆ ಕಾಲಕಣ್ಣಿಯ ಕಾಮಮ್ಮನವರು 12 ನೇ ಶತಮಾನದಲ್ಲಿ ಜೀವಿಸಿದ್ದ ಶರಣೆಯಾಗಿದ್ದಾರೆ. ಇವರು ದಲಿತ ಸಮುದಾಯದ ಮಹಿಳೆ. ಕೊರವ, ಕೊಂಚೆಕೊರವ ಸಮುದಾಯದಿಂದ ಬಂದವರು. ಅಂದು ಈ ಜನಾಂಗವನ್ನು ಪಶುಗಳಿಗಿಂತ ಕೀಳಾಗಿ ಕಾಣುತ್ತಿದ್ದರು. ದಲಿತ ಮಹಿಳೆಯರ ಸ್ಥಿತಿಯಂತೂ ಇನ್ನೂ ಶೋಚನೀಯವಾಗಿತ್ತು. ಇಂತಹ ಮಹಿಳೆಯರಿಗೆ ಅರಿವನ್ನು…






Total views : 66705