ಶರಣ ಢಕ್ಕೆಯ ಬೊಮ್ಮಣ್ಣನವರ ವಚನ – ನಿರ್ವಚನ | ಶ್ರೀಮತಿ. ಅರುಣಾ ಬಾವಿ, ಕಲಬುರಗಿ.

ಸತಿಯ ಗುಣವ ಪತಿ ನೋಡಬೇಕಲ್ಲದೆಪತಿಯ ಗುಣವ ಸತಿ ನೋಡಬಹುದೆ ಎಂಬರು.ಸತಿಯಿಂದ ಬಂದ ಸೋಂಕು ಪತಿಗೆ ಕೇಡಲ್ಲವೆ?ಪತಿಯಿಂದ ಬಂದ ಸೋಂಕು ಸತಿಯ ಕೇಡಲ್ಲವೆ?ಒಂದಂಗದ ಕಣ್ಣು ಉಭಯದಲ್ಲಿ ಒಂದು ಹಿಂಗಲಿಕ್ಕೆಭಂಗವಾರಿಗೆಂಬುದ ತಿಳಿದಲ್ಲಿಯೆಕಾಲಾಂತಕ ಬ್ಥೀಮೇಶ್ವರಲಿಂಗಕ್ಕೆ ಸಲೆ ಸಂದಿತ್ತು.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-331/ವಚನ ಸಂಖ್ಯೆ-976) ಶರಣ ಢಕ್ಕೆಯ ಬೊಮ್ಮಣ್ಣನವರು ಅನುಭವಮಂಟಪದ ಶರಣರೊಳಗೆ ಒಬ್ಬರಾಗಿರುವರು. ಇವರ ಸ್ವ-ವಿವರಗಳಾವವು ಲಭ್ಯವಿಲ್ಲ, ಇವರ ಕಾಯಕ ಜನಪದ ವೇಷಭೂಷಣಗಳನ್ನು ಧರಿಸಿ ಧರ್ಮ, ತತ್ವ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತರಿಸುವದರೊಂದಿಗೆ ಜನರಿಗೆ ಅರಿವಿನ ದಾಸೋಹವನ್ನು ಮಾಡಿ ಜ್ಞಾನಿಗಳನ್ನಾಗಿಸುವದಾಗಿತ್ತು. “ಕಾಲಾಂತಕ ಭೀಮೇಶ್ವರಲಿಂಗ” ಎನ್ನುವ ವಚನಾಂಕಿತದಿಂದ ಬರೆದ ಇವರ 90…

0 Comments

ಡೋಹರ ಕಕ್ಕಯ್ಯನವರ ವಚನ – ನಿರ್ವಚನ | ಶ್ರೀಮತಿ. ಸಂಗೀತಾ ಕೊಡ್ಲಿ, ಕಲಬುರಗಿ.

ಎನ್ನ ಕಷ್ಟ ಕುಲದಲ್ಲಿ ಹುಟ್ಟಿದೆನೆಂಬ ಕರ್ಮವ ಕಳೆದುಮುಟ್ಟಿ ಪಾವನವ ಮಾಡಿಕೊಟ್ಟನಯ್ಯಾ ಎನ್ನ ಕರಸ್ಥಲಕ್ಕೆ ಲಿಂಗವ!ಆ ಲಿಂಗ ಬಂದು ಸೋಂಕಲೊಡನೆಎನ್ನ ಸರ್ವಾಂಗದ ಅವಲೋಹವಳಿಯಿತ್ತಯ್ಯಾ!ಎನ್ನ ತನುವಿನಲ್ಲಿ ಗುರುವ ನೆಲೆಗೊಳಿಸಿದ,ಎನ್ನ ಮನದಲ್ಲಿ ಜಂಗಮವ ನೆಲೆಗೊಳಿಸಿದ,ಎನ್ನ ಅರುಹಿನಲ್ಲಿ ಪ್ರಸಾದವ ನೆಲೆಗೊಳಿಸಿದ!ಇಂತೀ ತ್ರಿವಿಧ ಸ್ಥಾನವ ಶುದ್ಧವ ಮಾಡಿಚತುರ್ವಿಧಸಾರಾಯಸ್ಥಲವ ಸಂಬಂಧವ ಮಾಡಿದಸಂಗನ ಬಸವಣ್ಣನ ಕರುಣದಿಂದಪ್ರಭುದೇವರ ಶ್ರೀಪಾದವ ಕಂಡು ಬದುಕಿದೆನು ಕಾಣಾ!ಅಭಿನವ ಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-336/ವಚನ ಸಂಖ್ಯೆ-987) ಡೋಹರ ಕಕ್ಕಯ್ಯ ಶರಣರು ಅನುಭವಮಂಟಪದ ಅನುಭಾವಿಗಳು. ಅಮರಗಣಂಗಳಲ್ಲಿ ಹಿರಿಯರಾಗಿರುವ ಇವರು ಮೂಲತಃ ಮಧ್ಯಪ್ರದೇಶದ ಮಾಳವ್ಯ ಪ್ರದೇಶದಿಂದ ಕಲ್ಯಾಣಕ್ಕೆ ಬಂದವರು. ಕಲ್ಯಾಣದಲ್ಲಿ ತೊಗಲು ಹದ ಮಾಡುವ ಕಾಯಕ…

1 Comment

ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರ ವಚನ-ನಿರ್ವಚನ | ಪ್ರೊ. ಶ್ರೀದೇವಿ ಶೀಲವಂತ, ಕಲಬುರಗಿ.

ಅಡ್ಡಬಿದ್ದು ಶಿಷ್ಯನ ಮಾಡಿಕೊಂಬದಡ್ಡ ಪ್ರಾಣಿಗಳನೇನೆಂಬೆನಯ್ಯ.ಏನೇನೂ ಅರಿಯದ ಎಡ್ಡ ಮಾನವರಿಗೆಉಪದೇಶವ ಮಾಡುವಗೊಡ್ಡ ಮಾನವನ ಮುಖವ ತೋರದಿರಯ್ಯಾ.ಅದೇನು ಕಾರಣವೆಂದಡೆ:ಆ ಮೂಢಜೀವಿಯ ಪ್ರಪಂಚವ ಕಳೆಯಲಿಲ್ಲ.ಅವನ ಪಂಚೇಂದ್ರಿಯಂಗಳು, ಸಪ್ತವ್ಯಸನಂಗಳು,ಅಷ್ಟಮದಂಗಳೆಂಬಖೊಟ್ಟಿ ಗುಣಂಗಳ ಬಿಡಿಸಲಿಲ್ಲ.ಸೂತಕ ಪಾತಕಂಗಳ ಕೆಡಿಸಿ, ಮೂರು ಮಲಂಗಳ ಬಿಡಿಸಿಮುಕ್ತಿಪಥವನರುಹಲಿಲ್ಲ.ಮಹಾಶೂನ್ಯ ನಿರಾಳ ನಿರಂಜನಲಿಂಗವಕರ-ಮನ-ಭಾವ ಸರ್ವಾಂಗದಲ್ಲಿ ತುಂಬಿ ನಿತ್ಯನೆಂದೆನಿಸಲಿಲ್ಲ.ಇದನರಿಯದ ವ್ಯರ್ಥಕಾಯರುಗಳ ಗುರುವೆಂದಡೆಪ್ರಮಥರು ಮೆಚ್ಚುವರೆ?ಇಂತಪ್ಪ ಗುರು ಶಿಷ್ಯರೀರ್ವರು ಅಜ್ಞಾನಿಗಳು.ಅವರು ಇಹಲೋಕ ಪರಲೋಕಕ್ಕೆಹೊರಗೆಂದಾತನಂಬಿಗರ ಚೌಡಯ್ಯ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-12/ವಚನ ಸಂಖ್ಯೆ-26) 12 ನೇಯ ಶತಮಾನದ ಅನುಭವ ಮಂಟಪದಲ್ಲಿದ್ದ ಮಹಾಶರಣರು ಅಂಬಿಗರ ಚೌಡಯ್ಯನವರು. ಹಾವೇರಿ ಜಿಲ್ಲೆಯ ರಾಣಬೆನ್ನೂರು ತಾಲೂಕಿನ ಚೌಡದಾನಪುರ ಗ್ರಾಮದಲ್ಲಿ ಜನಿಸಿದ ಈ ಶರಣರ ತಂದೆಯವರ ಹೆಸರು…

0 Comments

“ವಾಯುಗುಣ ಸರ್ಪ ಬಲ್ಲುದು” ಮಡಿವಾಳ ಮಾಚಿದೇವರ ವಚನ-ನಿರ್ವಚನ | ಶ್ರೀಮತಿ. ಸರೋಜಾ ಜಾಕರೆಡ್ಡಿ.

ವಾಯುವಿನ ಗುಣವ ಸರ್ಪ ಬಲ್ಲುದು.ಮಧುರದ ಗುಣವ ಇರುಹೆ ಬಲ್ಲುದು.ಗೋತ್ರದ ಗುಣವ ಕಾಗೆ ಬಲ್ಲುದು.ವೇಳೆಯ ಗುಣವ ಕೋಳಿ ಬಲ್ಲುದು.ಇದು ಕಾರಣ, ಮನುಷ್ಯಜನ್ಮದಲ್ಲಿ ಬಂದು,ಶಿವಜ್ಞಾನಾನುಭವವನರಿಯದಿರ್ದಡೆ,ಆ ಕಾಗೆ ಕೋಳಿಗಿಂದ ಕರಕಷ್ಟ ಕಾಣಾ, ಕಲಿದೇವರದೇವ.(ಮಡಿವಾಳ ಮಾಚಿದೇವರ ಸಮಗ್ರ ವಚನಗಳು-2022 / ಸಂ. ಅಶೊಕ ದೊಮ್ಮಲೂರು / ಪುಟ ಸಂಖ್ಯೆ-225 / ವಚನ ಸಂಖ್ಯೆ-268) ಅನುಭವ ಮಂಟಪದ ಮಹಾನ್ ಅನುಭಾವಿಗಳು ಮಡಿವಾಳ ಮಾಚಿದೇವರು. ಇವರ ಜನ್ಮಸ್ಥಳ ವಿಜಾಪುರ ಜಿಲ್ಲೆಯ ದೇವರ ಹಿಪ್ಪರಗಿ. ಇವರ ಗುರು ಶ್ರೀ. ಮಲ್ಲಿಕಾರ್ಜುನ, ತಂದೆ ಪರವತಯ್ಯಾ, ತಾಯಿ ಸುಜ್ಞಾನವ್ವ. ಹೆಂಡತಿ ಮಲ್ಲಿಗೆಮ್ಮ. ಕಾಯಕ ಶರಣರ ಬಟ್ಟೆಗಳನ್ನು ಮಡಿ ಮಾಡುವುದು. ಐಕ್ಯಸ್ಥಳ…

1 Comment

ದಾಸೋಹ ತತ್ವದ ಚಿಂತನೆ | ಶ್ರೀ. ಆನಂದ ಯಲ್ಲಪ್ಪ ಕೊಂಡಗುರಿ, ಹಿರೇಬಾಗೇವಾಡಿ, ಬೆಳಗಾವಿ ಜಿಲ್ಲೆ.  

ಜನ್ಮ ಜನ್ಮಕ್ಕೆ ಹೋಗಲೀಯದೆ,`ಸೋ[s]ಹಂ ಎಂದೆನಿಸದೆ `ದಾಸೋ[s]ಹಂ ಎಂದೆನಿಸಯ್ಯಾ.ಲಿಂಗಜಂಗಮಪ್ರಸಾದದ ನಿಲವ ತೋರಿ ಬದುಕಿಸಯ್ಯಾ,ಕೂಡಲಸಂಗಮದೇವಾ, ನಿಮ್ಮ ಧರ್ಮ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-233/ವಚನ ಸಂಖ್ಯೆ-834) ಮೊದಲಿಗೆ ದಾಸೋಹದ ಪರಿಕಲ್ಪನೆಯನ್ನು 12 ನೇಯ ಶತಮಾನದಲ್ಲಿ ಶ್ರೀ ಜಗಜ್ಯೋತಿ, ಮಹಾ ಮಾನವತಾವಾದಿ, ಅಪ್ಪ ಬಸವಣ್ಣನವರು ನಮ್ಮ ಲಿಂಗಾಯತ ಧರ್ಮದ ಮೂಲ ತತ್ವ ಸಿದ್ಧಾಂತಗಳೊಂದಾಗಿ ಈ ದಾಸೋಹ ತತ್ವವನ್ನು ಮೊಟ್ಟ ಮೊದಲಿಗೆ ಈ ಜಗತ್ತಿಗೆಲ್ಲ ಪರಿಚಯಿಸಿದರು. ದಾಸೋಹವು ಸಮಾಜದಲ್ಲಿ ಸಮಾನತೆಯನ್ನು ತರಲು ಶರಣರು ಕೈಕೊಂಡ ಕ್ರಾಂತಿಕಾರಕ ಅಸ್ತ್ರ. ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ,ನಾಯ ಹಾಲು ನಾಯಿಗಲ್ಲದೆ ಪಂಚಾಮೃತಕ್ಕೆ ಸಲ್ಲದಯ್ಯಾ.ನಮ್ಮ ಕೂಡಲಸಂಗನ ಶರಣರಿಗಲ್ಲದೆಮಾಡುವ ಅರ್ಥ…

0 Comments

ಶರಣ ವೈದ್ಯ ಸಂಗಣ್ಣನವರ ವಚನ ವಿಶ್ಲೇಷಣೆ | ಶ್ರೀಮತಿ. ಗೌರಿ ಓಂಪ್ರಕಾಶ ಕರಣಗಿ, ಕಲಬುರಗಿ.

ಕಣ್ಣು ಕಳೆದ ಮತ್ತೆ ಅಂಜನಕ್ಕೆ ತಿಳಿವುದೇ?ಆತ್ಮನಿದ್ದಲ್ಲಿ ಅರಿಯದೆ ಅಸುಸತ್ತ ಮತ್ತೆ ಮೋಕ್ಷವನರಸಲುಂಟೆ?ಎಚ್ಚರಿಕೆ ತನಗಿದ್ದಲ್ಲಿ ನಾನೊಂದು ನಿಶ್ಚಯದ ಮದ್ದು ತಂದೆ,ಆ ಮದ್ದಿನ ಭೇದ ಘಟಕ್ಕೆ ಕೇಡಿಲ್ಲ.ಆತ್ಮಂಗೆ ಭವವಿಲ್ಲ, ಅರಿವಿಂಗೆ ತುದಿ ಮೊದಲಿಲ್ಲ.ಇದು ನಿರಿಗೆ ಕೊಳಬಲ್ಲಡೆ,ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನರೋಗ ಹೋಯಿತ್ತು, ಬೇಗ ಅರಿದುಕೊಳ್ಳಿ,ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-56/ವಚನ ಸಂಖ್ಯೆ-116) ಶರಣ ವೈದ್ಯ ಸಂಗಣ್ಣನವರು 12 ನೇ ಶತಮಾನದ ಅನುಭವ ಮಂಟಪದ ಮಹಾನುಭಾವಿಯಾಗಿದ್ದ ವಚನಕಾರರು. ಇವರ ವೈಯಕ್ತಿಕ ಅಂಶಗಳ ಮಾಹಿತಿ ಲಭ್ಯವಿರುವುದಿಲ್ಲ. ಕೆಲವು ವಿಧ್ವಾಂಸರ ಪ್ರಕಾರ ಇವರು ಮೂಲತಃ ಆಸ್ಸಾಂದವರಾಗಿರಬಹುದೆಂಬುದು. ಆದರೆ ವಚನ…

0 Comments

ಬಸವಣ್ಣನವರ ವಚನ ವಿಶ್ಲೇಷಣೆ |  ಡಾ. ನೀಲಾಂಬಿಕಾ ಪೋಲಿಸ ಪಾಟೀಲ, ಕಲಬುರಗಿ.

ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು.ಸಸಿಯೊಳಗಣ ರಸದ ರುಚಿಯಂತಿದ್ದಿತ್ತು.ನನೆಯೊಳಗಣ ಪರಿಮಳದಂತಿದ್ದಿತ್ತು.ಕೂಡಲಸಂಗಮದೇವ ಕನ್ನೆಯ ಸ್ನೇಹದಂತಿದ್ದಿತ್ತು. (ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-5/ವಚನ ಸಂಖ್ಯೆ-1) ಬಸವಣ್ಣನವರು ವಿಶ್ವ ಕಂಡ ಮಹಾನ್ ದಾರ್ಶನಿಕರು ಮತ್ತು ಮಹಾನ್ ಮಾನವತಾವಾದಿಗಳು. ಮಾನವ ಇಹ-ಪರ ಎರಡನ್ನೂ ಹೇಗೆ ಸಾಧಿಸಕೊಳ್ಳಬೇಕೆಂಬುದನ್ನು ತಮ್ಮ ನಡೆ ಮತ್ತು ನುಡಿಯಿಂದ ತೋರಿಸಿ ಕೊಟ್ಟವರು. ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಾಗೇವಾಡಿ, ಸಾಧನಾ ಭೂಮಿ ಅದೇ ಜಿಲ್ಲೆಯ ಕೂಡಲ ಸಂಗಮ, ಕಾಯಕ ಭೂಮಿ ಬೀದರ ಜಿಲ್ಲೆಯ ಬಸವಕಲ್ಯಾಣ. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಅಕ್ಕ ಶರಣೆ ಅಕ್ಕನಾಗಮ್ಮ, ಮಡದಿಯರು ಶರಣಿ ಗಂಗಾಂಬಿಕೆ ಮತ್ತು ಶರಣಿ ನೀಲಾಂಬಿಕಾ,…

1 Comment

ಪರಿಶುದ್ಧ ಅಂತಃಕರಣದ ಶರಣೆ ಸೂಳೆ ಸಂಕವ್ವೆ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.

12 ನೇ ಶತಮಾನದ ಶರಣ ಚಳುವಳಿ ಎಂಬುದು ಜಗತ್ತು ಕಂಡ ಅಪರೂಪದ ಕಾಲಘಟ್ಟ.  ಶತ-ಶತಮಾನಗಳಿಂದಲೂ ವರ್ಗ, ವರ್ಣ, ಲಿಂಗ ಭೇದದಿಂದ ಶೋಷಿತ ಜನಾಂಗದವರು ತತ್ತರಿಸಿ ಹೋಗಿದ್ದರು. ಬಸವ ಬೆಳಗಿನಲ್ಲಿ ಸ್ವಾತಂತ್ರ್ಯದ ಕಿಟಕಿಗಳನ್ನು ತೆರೆದು ಪರಿಶುದ್ಧವಾದ ಗಾಳಿ, ಬೆಳಕು ಪಡೆದು ಸರ್ವ ಸಮಾನವಾದ ಹಕ್ಕುಗಳಿಗೆ ಭಾಜನರಾಗಿದ್ದು ಇಂದಿಗೂ ಒಂದು ಬೆರಗು. ಅತ್ಯಂತ ನಿಕೃಷ್ಟವಾಗಿ ಕಾಣುತ್ತಿದ್ದ ಹಡಪದ, ಮಾದರ, ಡೋಹರ, ಅಂಬಿಗ, ಮಡಿವಾಳರಂಥ ಕಾಯಕ ಜೀವಿಗಳು ಇಲ್ಲಿ ಸಮಾನ  ಗೌರವವನ್ನು ಕಂಡು ಸ್ವಾಭಿಮಾನದ ಬದುಕಿನ ಭಾಷ್ಯವನ್ನು ಬರೆದರು. ಇನ್ನೂ ಮುಂದುವರೆದು ಕಳ್ಳರು ಸಾರಾಯಿ ಮಾರುವವರು ಕೂಡ ಇಲ್ಲಿ ತಮ್ಮ ಮನಸ್ಸನ್ನು…

0 Comments

ಅರಿವಿನ ಪೂಜಾವಿಧಾನ | ಡಾ. ಬಸವರಾಜ ಸಾದರ, ಬೆಂಗಳೂರು.

ಕೆರೆಯ ನೀರು, ಮರದ ಪುಷ್ಪ ಧರಿಸಿದಡೇನು ಅಯ್ಯಾ,ಆಗುವುದೆ ಆಗುವುದೆ ಲಿಂಗಾರ್ಚನೆ?ನೀರೆರೆಯಲಿಕ್ಕಾತನೇನು ಬಿಸಿಲಿನಿಂದ ಬಳಲಿದನೆ?ಪುಷ್ಪದಿಂದ ಧರಿಸಲಿಕ್ಕಾತನೇನು ವಿಟರಾಜನೆ?ನಿನ್ನ ಮನವೆಂಬ ನೀರಿಂದ,ಜ್ಞಾನವೆಂಬ ಪುಷ್ಪದಿಂದ ಪೂಜಿಸಬಲ್ಲಡೆಭಕ್ತನೆಂಬೆ, ಮಹೇಶ್ವರನೆಂಬೆ ನೋಡಾ,ಕಪಿಲಸಿದ್ಧಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-439/ವಚನ ಸಂಖ್ಯೆ-1401) ನಮ್ಮ ಪರಂಪರಾಗತ ಪೂಜಾ ವಿಧಾನಗಳು ಬಹುತೇಕ ಬಾಹ್ಯಾಡಂಬರದ ಆಚರಣೆಗಳಾಗಿವೆ. ಇಂಥ ಪೂಜೆಗಳು ಪೂಜಿಸುವವರ ಒಳಗನ್ನು ಬೆಳಗಿಸುವುದಕ್ಕಿಂತ ಹೆಚ್ಚಾಗಿ, ನೋಡುವವರ ಕಣ್ಣುಗಳಿಗೆ ಆಕರ್ಷಕ ಮತ್ತು ವರ್ಣರಂಜಿತವಾಗಿ ಕಾಣಬೇಕೇಂಬ ಬಯಕೆಯಿಂದಲೇ ನಡೆಯುವಂಥವು. ನಮ್ಮ ಕೋಟಿ ಕೋಟಿ ದೇವಾಲಯಗಳಲ್ಲಿರುವ ಮೂರ್ತಿಗಳಿಗೆ ನಿತ್ಯವೂ ನಡೆಸಲಾಗುವ ವಿವಿಧ ಪೂಜೆ, ಅಭಿಷೇಕ ಮತ್ತು ಮಾಡುವ ಹೂವಿನ ಅಲಂಕಾರಗಳು ಇದನ್ನೇ ಸಾಕ್ಷೀಕರಿಸುತ್ತವೆ. ಇದು ಎಲ್ಲ…

1 Comment

ಜನಪದ ಸಾಹಿತ್ಯದಲ್ಲಿ ಕುಂಬಾರ ಗುಂಡಯ್ಯ / ಡಾ. ನೀಲಾಂಬಿಕಾ ಪೊಲೀಸಪಾಟೀಲ

ಕುಂಬಾರ ಗುಂಡಯ್ಯ ತುಂಬಿ ತಿಗರಿಗ ಕೆಸರಶಂಭು ಹರನೆಂದು ತಿರುಗಿಸಲು | ಶಿವಕುಣಿದಹಂಬಲಿಸಿ ಜಂಗ ಕಟಗೊಂಡು 12 ನೇಯ ಶತಮಾನದ ವಚನ ಚಳುವಳಿಯ ಸಂದರ್ಭದಲ್ಲಿ ಬಸವಾದಿ ಶಿವಶರಣರು ತೋರಿದ ಸಮಾನತೆ ತತ್ವ ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ ಒಕ್ಕಟ್ಟಿನಲ್ಲಿ ಬಲವಿದೆಯೆಂಬುದನ್ನು ತೋರಿಸಿಕೊಟ್ಟವರು ಬಸವಾದಿ ಪ್ರಮಥರು. ಮೇಲು-ಕೀಳು, ಹೆಣ್ಣು-ಗಂಡು, ಸ್ತ್ರೀ-ಪುರುಷ, ಬಡವ-ಬಲ್ಲಿದವೆಂಬ ಭೇದಗಳನ್ನೆಲ್ಲ ತೊಲಗಿಸಿ ಸಮಾನತೆ ತತ್ವದ ಅನುಭವ ಮಂಟಪದಲ್ಲಿ ಒಂದಾಗಿ ಕುಳಿತು ಎಲ್ಲರೂ ಅನುಭಾವಿಗಳಾಗಿ ಶರಣರೆನಿಸಿಕೊಂಡರು. ಅಂತಹ ಶರಣರತ್ನಗಳಲ್ಲಿ ಕುಂಬಾರ ಗುಂಡಯ್ಯ ಶರಣರು ಒಬ್ಬರು. ಕುಂಬಾರ ಗುಂಡಯ್ಯ ಮುಗ್ಧ ಶರಣರು, ಕಾಯಕ ಜೀವಿಗಳು, ದಾಸೋಹ ನಿಷ್ಠರಾಗಿದ್ದ ಈ ಶರಣರ ಶಿವಭಕ್ತಿ…

0 Comments