ಶಿವಶರಣ ಕಾಯಕಯೋಗಿ ಕುಂಬಾರ ಗುಂಡಯ್ಯ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಬೇಡೆನೆಗೆ ಕೈಲಾಸ, ಬಾಡುವುದು ಕಾಯಕವುನೀಡೆನಗೆ ಕಾಯಕವ – ಕುಣಿದಾಡಿನಾಡಿ ಹಂದರಕೆ ಹಬ್ಬಿಸುವೆ!… … … ಜನಪದ ಕವಿ ಸಾವಳಿಗೇಶ ಇಡೀ ಶರಣ ಪರಂಪರೆಯಲ್ಲಿ ಬಹುಮುಖ್ಯವಾಗಿ ಕಾಯಕಕ್ಕೆ ಪ್ರಾಮುಖ್ಯತೆ ಇದೆ. ಶಿವಶರಣರ ವೈಶಿಷ್ಟ್ಯವೆಂದರೆ ಕಾಯಕವನ್ನು ವೃತದಂತೆ ಕಟ್ಟುನಿಟ್ಟಾಗಿ ಪರಿಪಾಲಿಸುವುದು. ಶ್ರಮದ ಬೆವರಹನಿಯಲ್ಲಿ ಅವರು ಲಿಂಗದ ಮೈ ತೊಳೆದವರು. ಆ ಲಿಂಗಪ್ಪನಿಗೂ ಅಷ್ಟೇ ಈ ಶ್ರಮಜೀವಿ ಶರಣರ ಮೈಬೆವರಿನ ಮಜ್ಜನವು ಗಂಗಾಜಲದ ಮಜ್ಜನಕ್ಕಿಂತ ಶ್ರೇಷ್ಠ ಎಂಬುದು. ನುಲಿಯ ಚಂದಯ್ಯ, ಮಾದಾರ ಚನ್ನಯ್ಯ, ಮೋಳಿಗೆಯ ಮಾರಯ್ಯ, ಸತ್ಯಣ್ಣ, ಮುಂತಾದ ಶಿವಶರಣ ಪುಣ್ಯಕಥೆಗಳನ್ನಾಲಿಸಿದಾಗ ಅವರು ಕಾಯಕಕ್ಕೆ ಕೊಟ್ಟ ಮಹತ್ವ ಅದರಲ್ಲಿ ಅವರು ತೋರುವ…





Total views : 55993