ಪರಿಶುದ್ಧ ಅಂತಃಕರಣದ ಶರಣೆ ಸೂಳೆ ಸಂಕವ್ವೆ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.
12 ನೇ ಶತಮಾನದ ಶರಣ ಚಳುವಳಿ ಎಂಬುದು ಜಗತ್ತು ಕಂಡ ಅಪರೂಪದ ಕಾಲಘಟ್ಟ. ಶತ-ಶತಮಾನಗಳಿಂದಲೂ ವರ್ಗ, ವರ್ಣ, ಲಿಂಗ ಭೇದದಿಂದ ಶೋಷಿತ ಜನಾಂಗದವರು ತತ್ತರಿಸಿ ಹೋಗಿದ್ದರು. ಬಸವ ಬೆಳಗಿನಲ್ಲಿ ಸ್ವಾತಂತ್ರ್ಯದ ಕಿಟಕಿಗಳನ್ನು ತೆರೆದು ಪರಿಶುದ್ಧವಾದ ಗಾಳಿ, ಬೆಳಕು ಪಡೆದು ಸರ್ವ ಸಮಾನವಾದ ಹಕ್ಕುಗಳಿಗೆ ಭಾಜನರಾಗಿದ್ದು ಇಂದಿಗೂ ಒಂದು ಬೆರಗು. ಅತ್ಯಂತ ನಿಕೃಷ್ಟವಾಗಿ ಕಾಣುತ್ತಿದ್ದ ಹಡಪದ, ಮಾದರ, ಡೋಹರ, ಅಂಬಿಗ, ಮಡಿವಾಳರಂಥ ಕಾಯಕ ಜೀವಿಗಳು ಇಲ್ಲಿ ಸಮಾನ ಗೌರವವನ್ನು ಕಂಡು ಸ್ವಾಭಿಮಾನದ ಬದುಕಿನ ಭಾಷ್ಯವನ್ನು ಬರೆದರು. ಇನ್ನೂ ಮುಂದುವರೆದು ಕಳ್ಳರು ಸಾರಾಯಿ ಮಾರುವವರು ಕೂಡ ಇಲ್ಲಿ ತಮ್ಮ ಮನಸ್ಸನ್ನು…





Total views : 59314