“ವಾಯುಗುಣ ಸರ್ಪ ಬಲ್ಲುದು” ಮಡಿವಾಳ ಮಾಚಿದೇವರ ವಚನ-ನಿರ್ವಚನ | ಶ್ರೀಮತಿ. ಸರೋಜಾ ಜಾಕರೆಡ್ಡಿ.
ವಾಯುವಿನ ಗುಣವ ಸರ್ಪ ಬಲ್ಲುದು.ಮಧುರದ ಗುಣವ ಇರುಹೆ ಬಲ್ಲುದು.ಗೋತ್ರದ ಗುಣವ ಕಾಗೆ ಬಲ್ಲುದು.ವೇಳೆಯ ಗುಣವ ಕೋಳಿ ಬಲ್ಲುದು.ಇದು ಕಾರಣ, ಮನುಷ್ಯಜನ್ಮದಲ್ಲಿ ಬಂದು,ಶಿವಜ್ಞಾನಾನುಭವವನರಿಯದಿರ್ದಡೆ,ಆ ಕಾಗೆ ಕೋಳಿಗಿಂದ ಕರಕಷ್ಟ ಕಾಣಾ, ಕಲಿದೇವರದೇವ.(ಮಡಿವಾಳ ಮಾಚಿದೇವರ ಸಮಗ್ರ ವಚನಗಳು-2022 / ಸಂ. ಅಶೊಕ ದೊಮ್ಮಲೂರು / ಪುಟ ಸಂಖ್ಯೆ-225 / ವಚನ ಸಂಖ್ಯೆ-268) ಅನುಭವ ಮಂಟಪದ ಮಹಾನ್ ಅನುಭಾವಿಗಳು ಮಡಿವಾಳ ಮಾಚಿದೇವರು. ಇವರ ಜನ್ಮಸ್ಥಳ ವಿಜಾಪುರ ಜಿಲ್ಲೆಯ ದೇವರ ಹಿಪ್ಪರಗಿ. ಇವರ ಗುರು ಶ್ರೀ. ಮಲ್ಲಿಕಾರ್ಜುನ, ತಂದೆ ಪರವತಯ್ಯಾ, ತಾಯಿ ಸುಜ್ಞಾನವ್ವ. ಹೆಂಡತಿ ಮಲ್ಲಿಗೆಮ್ಮ. ಕಾಯಕ ಶರಣರ ಬಟ್ಟೆಗಳನ್ನು ಮಡಿ ಮಾಡುವುದು. ಐಕ್ಯಸ್ಥಳ…






Total views : 62562