ಶ್ರಾವಣ ವಚನ ಚಿಂತನ-01: ವ್ಯೋಮಕಾಯ ಅಲ್ಲಮ ಪ್ರಭುಗಳ ವಚನ ವಿಶ್ಲೇಷಣೆ / ಡಾ. ಯಲ್ಲಪ್ಪ ಯಾಕೊಳ್ಳಿ, ಯಕ್ಕುಂಡಿ, ಬೆಳಗಾವಿ ಜಿಲ್ಲೆ.
ಮೇರುವ ಸಾರಿದ ಕಾಗೆ ಹೊಂಬಣ್ಣವಾಗದಿದ್ದಡೆ,ಆ ಮೇರುವಿಂದತ್ತಣ ಹುಲು ಮೊರಡಿಯೆ ಸಾಲದೆ?ದೇವಾ, ನಿಮ್ಮ ಪೂಜಿಸಿ ಧಾವತಿಗೊಂಬಡೆ,ಆ ಧಾವತಿಯಿಂದ ಮುನ್ನಿನ ವಿಧಿ [ಯೆ] ಸಾಲದೇ?ಗುಹೇಶ್ವರಾ, ನಿಮ್ಮ ಪೂಜಿಸಿ ಸಾವಡೆ,ನಿಮ್ಮಿಂದ ಹೊರಗಣ ಜವನೆ ಸಾಲದೇ?(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-143 / ವಚನ ಸಂಖ್ಯೆ-66) ಇದು ಶ್ರಾವಣ ಮಾಸದ ಕಾಲ. ಪ್ರತಿ ದಿನ ಒಂದು ಪವಿತ್ರವಾದ ಚಿಂತನೆಯನ್ನು ಮಾಡುವದು ಈ ಮಾಸದ ವೈಶಿಷ್ಟ್ಯ. ಪವಿತ್ರವಾದ ಚಿಂತನೆಯನ್ನು ಮಾಡಲು ಯಾವುದೇ ಮಾಸದ ಅಗತ್ಯವಿಲ್ಲ, ಆದರೂ ಇದೊಂದು ಕಾರಣವಷ್ಟೇ. ಹೀಗೆ ಅಲೋಚಿಸಲು ನಾವು ಹೊರಟಾಗ ನಮಗೆ ಅತ್ಯಂತ ಮಾರ್ಗದರ್ಶಕವಾಗಿ ಸಿಗುವ ಸಾಹಿತ್ಯ…






Total views : 62538