“ಇಷ್ಟಲಿಂಗ ವೈಜ್ಞಾನಿಕ ಪರಿಕಲ್ಪನೆ” ಕಾರ್ಯಗಾರ | “ಬಯಲ ಬಿತ್ತಿಯಲ್ಲಿ ಶರಣರ ತತ್ವ ಶೋಧ” ಪುಸ್ತಕ ಲೋಕಾರ್ಪಣೆ | ವರದಿ: ಶ್ರೀ ಬಸವರಾಜ ಕುರುಗೋಡ, ರಾಯಚೂರು
ಮಹಾಶಿವರಾತ್ರಿ ಪ್ರಯುಕ್ತ ನಗರದ ಬಸವ ಕೇಂದ್ರದಲ್ಲಿ 13.02.2026 ರಂದು ಸಾಯಂಕಾಲ ಚಿಕ್ಕೋಡಿಯ ವೈದ್ಯ ಶರಣ ಸಾಹಿತ್ಯ ಆರಾಧಕ ಡಾ. ದಯಾನಂದ ನೂಲಿ ಅವರ ನೇತೃತ್ವದಲ್ಲಿ ಇಷ್ಟಲಿಂಗ ವೈಜ್ಞಾನಿಕ ಪರಿಕಲ್ಪನೆ ಕುರಿತು ಕಾರ್ಯಗಾರ ಜರುಗಿತು. ಮೊದಲಿಗೆ ಜಾಗತಿಕ ಲಿಂಗಾಯತ ಮಹಾಸಭೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ, ಸಾಹಿತಿ ಡಾ. ಸರ್ವಮಂಗಳ ಸಕ್ರಿ ಅವರು ಬರೆದ "ಬಯಲ ಬಿತ್ತಿಯಲ್ಲಿ ಶರಣರ ತತ್ವ ಶೋಧ" ಪುಸ್ತಕವನ್ನು, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣ ಶ್ರೀ. ಪಿ. ರುದ್ರಪ್ಪ ಕುರಕುಂದಿ ಸೇರಿ ಲೋಕಾರ್ಪಣೆ ಮಾಡಿದರು. ಜೊತೆಗೆ ಡಾ. ದಯಾನಂದ ನೂಲಿ ಅವರ ಎರಡನೇ ಮುದ್ರಣದ…




Total views : 55926