891ನೇಯ ಬಸವ ಜಯಂತಿ ಪ್ರಯುಕ್ತ ಗಣಕರಂಗ (ರಿ), ಧಾರವಾಡ ಆಯೋಜಿಸಿರುವ “ಬಸವಣ್ಣ: ಕರುನಾಡಿನ ಸಾಂಸ್ಕೃತಿಕ ನಾಯಕ”ಲೇಖನ ಸ್ಪರ್ಧೆ

891ನೇಯ ಬಸವ ಜಯಂತಿ ಪ್ರಯುಕ್ತ ಗಣಕರಂಗ (ರಿ), ಧಾರವಾಡ ಆಯೋಜಿಸಿರುವ "ಬಸವಣ್ಣ: ಕರುನಾಡಿನ ಸಾಂಸ್ಕೃತಿಕ ನಾಯಕ" ಲೇಖನ ಸ್ಪರ್ಧೆಯ ಕೊನೆಯ ದಿನಾಂಕ : 10-05-2024ರ ವರೆಗೆ ವಿಸ್ತರಿಸಲಾಗಿದೆ. ಗಮನಿಸಿರಿ:ಪ್ರಥಮ : ರೂ. 10,000/-ದ್ವಿತೀಯ : ರೂ. 5,000/-ತೃತೀಯ : ರೂ. 2,500/-ಮತ್ತು ಮೆಚ್ಚುಗೆ ಬಹುಮಾನಗಳು.ನಗದು ಬಹುಮಾನಗಳ ಪ್ರಾಯೋಜಕರು: ಶ್ರೀ. ಎಸ್‌ ಎಸ್‌ ಪಾಟೀಲ, ಮಾಜಿ ಸಹಕಾರಿ ಮತ್ತು ಅರಣ್ಯ ಸಚಿವರು, ಕರ್ನಾಟಕ ಸರ್ಕಾರ, ಕಲಕೇರಿ, ಮುಂಡರಗಿ ತಾಲೂಕ, ಗದಗ ಜಿಲ್ಲೆ. “ವಚನ ಮಂದಾರ” ವೇದಿಕೆ, ತುಮಕೂರು. ದಿವಂಗತ ಶ್ರೀ ಬಿ. ಕೆ. ಮೋಹನ ಸಿಂಗ್‌ ಸ್ಮರಣಾರ್ಥ ಶ್ರೀ…

0 Comments

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ

ಮೈಸೂರು : ಬಸವಣ್ಣನವರು ಜನಸಾಮಾನ್ಯರ ಧ್ವನಿಯಾದುದರಿಂದ ವಿಶ್ವಗುರುವಾದರು ಎಂದು ನಿವೃತ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶಿವಮಾದಪ್ಪ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಮೈಸೂರಿನ ಬೋಗಾದಿಯ ಶಾರದಾನಗರ ರೈಲ್ವೆ ಬಡಾವಣೆಯ ಶರಣು ಕುಟೀರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಬಸವಣ್ಣನವರ ತತ್ವವನ್ನು ಪಾಲನೆ ಮಾಡಿದ ಸಿದ್ಧಗಂಗೆಯ ಶ್ರೀ ಶಿವಕುಮಾರಸ್ವಾಮಿಗಳು ,ಬಸವಣ್ಣನವರ ನಾಟಕವನ್ನು ಒಂದು ಸಾವಿರಕ್ಕೂ ಹೆಚ್ಚು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರದರ್ಶನ ಮಾಡಿಸಿ ಜೊತೆಗೆ ಮಠದಲ್ಲಿ ಜಾತ್ಯಾತೀತವಾಗಿ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ೧೧೧ ವರ್ಷಗಳ ಸಾರ್ಥಕ…

1 Comment

ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ, ಜ್ಞಾನಪ್ರಸಾರದ ಮಹಾವಿದ್ಯಾಲಯ / ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ

ಸಿದ್ಧಗಂಗೆ :ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ. ಪರಿಶುದ್ಧಾತ್ಮರ ದಿವ್ಯ ತಪಸ್ಸು, ಶ್ರದ್ಧೆ ಮತ್ತು ನಿಷ್ಠೆಗಳ ಭದ್ರ ಬುನಾದಿಯ ಮೇಲೆ ನೆಲೆಗೊಂಡಿರುವಂತಹ ಒಂದು ಪವಿತ್ರ ಕ್ಷೇತ್ರ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ ಹೇಳಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ೧೧೭ನೇ ಜಯಂತಿ ನಿಮಿತ್ತ ಮಂಡ್ಯದ ಕಾಯಕಯೋಗಿ ಫೌಂಡೇಷನ್ ಮತ್ತು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಹಯೋಗದೊಂದಿಗೆ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ಬಗ್ಗೆ ಆಯೋಜಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಆಶಯ ಭಾಷಣ ಮಾಡಿ ಮಾತನಾಡಿ "ಸಿದ್ಧಗಂಗಾ ಎನ್ನುವ ಶಬ್ದವೇ ಪವಿತ್ರವಾದುದು ಈ ಪದವನ್ನು ಕೇಳಿದ ಕೂಡಲೇ…

0 Comments